ksrtc
ಕೆಎಸ್ಆರ್ ಟಿಸಿ ಆರೋಗ್ಯ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ
ಬೆಂಗಳೂರು: ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ನೌಕರರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ ಕೆ.ಎಸ್.ಆರ್.ಟಿ.ಸಿ ಆರೋಗ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಈ ಯೋಜನೆಯಡಿ ಒಡಬಂಡಿಕೆ ಮಾಡಿಕೊಂಡಿರುವ ಎಲ್ಲಾ ಆಸ್ಪತ್ರೆಗಳು ಕೆ.ಎಸ್.ಆರ್.ಟಿ.ಸಿ ನೌಕರರು ಮತ್ತು ಕುಟುಂಬದವರು ಚಿಕಿತ್ಸೆಗೆ ಬಂದ ಸಂದರ್ಭದಲ್ಲಿ ಅವರನ್ನು ಗೌರವಿತವಾಗಿ ಹಾಗೂ ಮಾನವೀಯತೆಯಿಂದ ಚಿಕಿತ್ಸೆಯನ್ನು ನೀಡಲು ಮುಂದಾಗಬೇಕು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಯೋಜನೆಗೆ ಚಾಲನೆ ನೀಡಿದ ಬಳಿಕ ತಿಳಿಸಿದರು. ಕೆ.ಎಸ್.ಆರ್.ಟಿ.ಸಿ ಆರೋಗ್ಯ” ಯೋಜನೆಯಡಿ ಕೆ.ಎಸ್.ಆರ್.ಟಿ.ಸಿ
ಬಸ್ ಟಿಕೆಟ್ ದರ ಹೆಚ್ಚಳ ವಿರುದ್ಧ ಬಿಜೆಪಿ ಪ್ರತಿಭಟನೆ
ರಾಜ್ಯ ಸರ್ಕಾರ ಬಸ್ ಟಿಕೆಟ್ ದರ ಏರಿಕೆ ಮಾಡಿರುವುದರ ವಿರುದ್ಧ ವಿಧಾನಸಭೆ ಪ್ರತಿಪಕ್ಷದ ನಾಯಕಆರ್. ಅಶೋಕ್ ಹಾಗೂ ಬಿಜೆಪಿ ನಾಯಕರು ಮೆಜೆಸ್ಟಿಕ್ನಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಅಶೋಕ್ ಅವರು ಪ್ರಯಾಣಿಕರಿಗೆ ಹೂ ನೀಡಿ ರಾಜ್ಯ ಸರ್ಕಾರ ಬಸ್ ಟಿಕೆಟ್ ದರ
10 ವರ್ಷದ ನಂತರ ಜನತೆಗೆ ಬಸ್ ಪ್ರಯಾಣ ದರ ಏರಿಕೆ ಬಿಸಿ
10 ವರ್ಷಗಳ ಬಳಿಕ ರಾಜ್ಯದಲ್ಲಿ ಬಸ್ ಪ್ರಯಾಣದರವನ್ನು ರಾಜ್ಯ ಸರ್ಕಾರ ಹೆಚ್ಚಳ ಮಾಡಿದ್ದು ಜ.5 ರ ಭಾನುವಾರದಿಂದಲೇ ಹೆಚ್ಚಳವಾಗಿರುವ ಶೇ 15 ರಷ್ಟು ಟಿಕೆಟ್ ದರವು ಜಾರಿಗೆ ಬರಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಾರಿಗೆ ಬಸ್
ಬಸ್ ಪ್ರಯಾಣ ದರ ಶೇ.15ರಷ್ಟು ಏರಿಕೆಗೆ ರಾಜ್ಯ ಸಚಿವ ಸಂಪುಟ ಅಸ್ತು
ಸಾರಿಗೆ ನಿಗಮಗಳ ಬಹುದಿನಗಳ ಬೇಡಿಕೆಯಾದ ಬಸ್ ಪ್ರಯಾಣ ದರದಲ್ಲಿ ಶೇ.15ರಷ್ಟು ಏರಿಕೆ ಮಾಡಲು ರಾಜ್ಯ ಸಚಿವ ಸಂಪುಟ ಅನಮೋದನೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಶೇ.15ರಷ್ಟು ಬಸ್ ಪ್ರಯಾಣ ದರ ಏರಿಸಲು ತೀರ್ಮಾನಿಸಲಾಯಿತು. ಸಾರಿಗೆ




