Kudala sangama
ಬಸವಜಯ ಮೃತ್ಯುಂಜಯ ಸ್ವಾಮೀಜಿ ಉಚ್ಛಾಟನೆ ವಿರೋಧಿಸಿ ಸೆ.27ರಂದು ಪಂಚಮಸಾಲಿ ಶಾಸಕರ ಸಭೆ
ಪಂಚಮಸಾಲಿ ಸಮಾಜದ ಪ್ರಥಮ ಜಗದ್ಗುರು ಕೂಡಲಸಂಗಮ ಪಂಚಮಸಾಲಿ ಪೀಠದಿಂದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಉಚ್ಛಾಟನೆ ವಿರೋಧಿಸಿ ಸೆ.27ರಂದು ಪಂಚಮಸಾಲಿ ಸಮಾಜದ ಶಾಸಕರು ಬಾಗಲಕೋಟೆಯಲ್ಲಿ ಸಭೆ ನಡೆಸಲಿದ್ದಾರೆ. ಸ್ವಾಮೀಜಿ ಉಚ್ಛಾಟನೆಗೆ ಶಾಸಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಅಂದಿನ ಸಭೆಯಲ್ಲಿ ಸ್ವಾಮೀಜಿಯೊಂದಿಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲು ಶಾಸಕರುಗಳು ನಿರ್ಧರಿಸಿದ್ದಾರೆ. ತಮ್ಮನ್ನು ಯಾರು ಉಚ್ಛಾಟನೆ ಮಾಡಲು ಸಾಧ್ಯವಿಲ್ಲ. ಭಕ್ತರು ಹೇಗೆ ಹೇಳುತ್ತಾರೋ ಹಾಗೆ ಕೇಳುವೆ. ಟ್ರಸ್ಟ್ ಗೂ ಹಾಗೂ ಪೀಠಕ್ಕೂ ಯಾವುದೇ ಸಂಬಂಧವಿಲ್ಲ. ಅವರು


