kumbhamela
ಕುಂಭಮೇಳದ ಮೊನಾಲಿಸಾಗೆ ಸಿನಿಮಾ ಆಫರ್ ನೀಡಿದ್ದ ನಿರ್ದೇಶಕನ ಬಂಧನ
ಕುಂಭಮೇಳದಲ್ಲಿ ವೈರಲ್ ಆಗಿದ್ದ ಹುಡುಗಿ ಮೊನಾಲಿಸಾಗೆ ಅವಕಾಶ ನೀಡುವುದಾಗಿ ಹೇಳಿ ಸುದ್ದಿಯಾಗಿದ್ದ ನಿರ್ದೇಶಕ ಸನೋಜ್ ಮಿಶ್ರಾ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಅತ್ಯಾಚಾರ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಜಾಮೀನು ಅರ್ಜಿ ತಿರಸ್ಕರಿಸಿದ ಬಳಿಕ ದೆಹಲಿ ಪೊಲೀಸರು ಬಂಧಿಸಿ ದ್ದಾರೆ. ಮುಂಬೈನಲ್ಲಿ ಕುಟುಂದ ಜೊತೆ ವಾಸವಾಗಿದ್ದ ಸನೋಜ್ ಮಿಶ್ರಾ (45) ಗಾಜಿಯಾಬಾದ್ ನಲ್ಲಿ ತಲೆಮರೆಸಿಕೊಂಡಿದ್ದು, ಗುಪ್ತಚರ ಇಲಾಖೆ ಮಾಹಿತಿ ಹಾಗೂ ತಂತ್ರಜ್ಞಾನದ ಮಾಹಿತಿ ಆಧರಿಸಿ ಬಂಧಿಸಲಾಗಿದೆ. ನಾಲ್ಕು ವರ್ಷ ತನ್ನ
ಮೃತರ ಸಂಖ್ಯೆ ಮುಚ್ಚಿಡಲು ಶವ ನದಿಗೆಸೆದು ತ್ರಿವೇಣಿ ಸಂಗಮ ಮಲಿನ: ಸಂಸದೆ ಜಯಾ ಬಚ್ಚನ್
ಕುಂಭಮೇಳದಲ್ಲಿ ಸಂಭವಿಸಿರುವ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ ಮುಚ್ಚಿಡಲು ಸರ್ಕಾರ, ಶವಗಳನ್ನು ನದಿಗೆ ಎಸೆದಿದೆ. ಇದರಿಂದ ತ್ರಿವೇಣಿ ಸಂಗಮ ಮಲಿನವಾಗಿದೆ ಎಂದು ಎಸ್ಪಿ ಸಂಸದೆ ಜಯಾ ಬಚ್ಚನ್ ಹೇಳಿದ್ದು, ತೀವ್ರ ವಿವಾದಕ್ಕೆ ಕಾರಣವಾಗಿದೆ. ಕಾಲ್ತುಳಿತ ದುರಂತ ಸಂಸತ್ ಅಧಿವೇಶನದ ಉಭಯ ಸದನಗಳಲ್ಲಿ ಪ್ರತಿಧ್ವನಿಸಿದ್ದು,
ಕುಂಭಮೇಳದಲ್ಲಿ ಕನ್ನಡಿಗರ ರಕ್ಷಣೆಗೆ ಅಧಿಕಾರಿಗಳ ನಿಯೋಜನೆ: ಸಿಎಂ ಸಿದ್ದರಾಮಯ್ಯ
ಪ್ರಯಾಗ್ರಾಜ್ ಮಹಾಕುಂಭಮೇಳದಲ್ಲಿ ಇಂದು ಮುಂಜಾನೆ ಸಂಭವಿಸಿದ ಕಾಲ್ತುಳಿತದಲ್ಲಿ ಹಲವರು ಸಾವಿಗೀಡಾದ ಸುದ್ದಿ ತಿಳಿದು ದುಃಖವಾಯಿತು. ಮೃತರ ಆತ್ಮಗಳಿಗೆ ಶಾಂತಿ ಸಿಗಲೆಂದು ಸಿಎಂ ಸಿದ್ದರಾಮಯ್ಯ ಪ್ರಾರ್ಥಿಸಿದ್ದಾರೆ. ಕುಂಭಮೇಳದಲ್ಲಿ ಬುಧವಾರ ಸಂಭವಿಸಿದ ಕಾಲ್ತುಳಿತದಲ್ಲಿ 10ಕ್ಕೂ ಹೆಚ್ಚು ಮಂದಿ ಅಸುನೀಗಿದ್ದು, ರಾಜ್ಯದ ಹಲವಾರು ಕನ್ನಡಿಗರು ಸಿಲುಕಿರುವ




