Menu

ಮೈಸೂರು ಆಸ್ಪತ್ರೆಗೆ ನಟ ದರ್ಶನ್ ಭೇಟಿ: 3 ದಿನದ ನಂತರ ಶಸ್ತ್ರಚಿಕಿತ್ಸೆ ಸಾಧ್ಯತೆ

ಬೆನ್ನು ನೋವಿನಿಂದ ನರಳುತ್ತಿರುವ ನಟ ದರ್ಶನ್ ಬುಧವಾರ ಮೈಸೂರಿನ ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿರುವುದು ಕೂತುಹಲ ಮೂಡಿಸಿದೆ. ಸಂಕ್ರಾಂತಿ ಹಬ್ಬದ ನಂತರ ದರ್ಶನ್ ಗೆ ಮೈಸೂರಿನ ಆಸ್ಪತ್ರೆಯಲ್ಲಿ ಬೆನ್ನು ನೋವಿನ ಶಸ್ತ್ರಚಿಕಿತ್ಸೆ ಮಾಡಲಾಗುವುದು ಎಂದು ವೈದ್ಯರು ಹೇಳಿದ್ದರಿಂದ ದರ್ಶನ್ ಆಸ್ಪತ್ರೆ ಭೇಟಿ ಕುತೂಹಲ ಮೂಡಿಸಿದೆ. ಮಣಿಪಾಲ ಆಸ್ಪತ್ರೆಯಲ್ಲಿ ದರ್ಶನ್ ಬೆನ್ನು ನೋವಿಗೆ ಇಂಜೆಕ್ಷನ್ ಪಡೆದು ಮರಳಿದ್ದಾರೆ. ಇಂಜೆಕ್ಷನ್ ಪ್ರಭಾವ ಬೀರದೇ ಇದ್ದಲ್ಲಿ ಮೂರು ದಿನಗಳಲ್ಲಿ ಶಸ್ತ್ರಚಿಕಿತ್ಸೆ ಮಾಡಲು ವೈದ್ಯರು ನಿರ್ಧರಿಸಿದ್ದಾರೆ

ನಮ್ಮ ಮನೆ ಕಾಪಾಡುವ ಮಠಗಳನ್ನು ಕಾಪಾಡಿಕೊಳ್ಳಬೇಕು: ಡಿಸಿಎಂ ಡಿಕೆ ಶಿವಕುಮಾರ್

ಶೃಂಗೇರಿ: ನಾವು ನಮ್ಮ ಮನೆಗಳನ್ನು ಕಾಪಾಡಿಕೊಳ್ಳುವಂತೆ, ನಮ್ಮ ಮಠಗಳನ್ನು ಕಾಪಡಿಕೊಳ್ಳಬೇಕು. ಧರ್ಮ ಕಾಪಾಡುವ ಮಠಕ್ಕೆ ನಮ್ಮ ಕೈಲಾದ ನೆರವು ನೀಡಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಶೃಂಗೇರಿ ಶಾರದಾ ಪೀಠದ ಜಗದ್ಗುರು ಶ್ರೀ ಭಾರತೀತೀರ್ಥ ಮಹಾಸ್ವಾಮೀಜಿಗಳು ಸನ್ಯಾಸ ಸ್ವೀಕಾರ ಮಾಡಿ