Wednesday, August 26, 2026
Menu

ಸಿಎಂ ಮಾತ್ರವಲ್ಲ, 224 ಶಾಸಕರು ಅನರ್ಹ ಖಚಿತವೆಂದ ವಕೀಲ ದೇವರಾಜೇಗೌಡ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಚಾರಣೆಗೆ ಖುದ್ದು ಹಾಜರಾಗಬೇಕೆಂದು ಸುಪ್ರೀಂಕೋರ್ಟ್‌ ಸಮನ್ಸ್ ಜಾರಿ ಮಾಡಿದ್ದು, 224 ಶಾಸಕರು ಅನರ್ಹರಾಗುವುದು ಖಚಿತ ಎಂದು ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂ ಕೋರ್ಟ್‌ ಸಮನ್ಸ್ ಜಾರಿಗೊಳಿಸಿದ ಕುರಿತು ಹಾಸನದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, 2023ರ ಚುನಾವಣೆಯಲ್ಲಿ ಉಚಿತ ಗ್ಯಾರಂಟಿ ಘೋಷಣೆ ಮಾಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗ್ಯಾರಂಟಿ