Menu

ಕೊಪ್ಪಳ ನಗರಸಭೆ. ಅಧಿಕಾರಿಗಳು ಹಾಗೂ ಗುತ್ತಿಗೆದಾರರ ಮನೆಗಳಿಗೆ ಲೋಕಾಯುಕ್ತ ದಾಳಿ

ಕೊಪ್ಪಳ ಲೋಕಾಯುಕ್ತ ಉಪ ಪೊಲೀಸ್ ಅಧೀಕ್ಷಕ ವಸಂತಕುಮಾರ್ ನೇತೃತ್ವದಲ್ಲಿ ನಗರಸಭೆಯ ಕಚೇರಿ, ಉನ್ನತ ಅಧಿಕಾರಿಗಳು ಮತ್ತು ಗುತ್ತಿಗೆದಾರರ ಮನೆಗಳ ಮೇಲೆ ದಾಳಿ ನಡೆದಿದೆ. ನಗರಸಭೆ ಕಚೇರಿಯ ಅನುದಾನದ ದಾಖಲೆಗಳು, ಕಾಮಗಾರಿಗಳ ವಿವರಗಳು ಮತ್ತು ಇತರ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲನೆಗೆ ಒಳಪಡಿಸಿದೆ. ನಗರಸಭೆಯ ಜೂನಿಯರ್ ಇಂಜಿನಿಯರ್ ಸೋಮಲಿಂಗಪ್ಪ, ಕಂದಾಯ ಅಧಿಕಾರಿ ಉಜ್ಜಲ್, ಗುತ್ತಿಗೆದಾರರಾದ ಶಕೀಲ್ ಪಟೇಲ್ ಮತ್ತು ಪ್ರವೀಣ್ ಕಂದಾರಿ ಅವರ ಮನೆಗಳ ಮೇಲೂ ದಲೋಕಾಯುಕ್ತ ದಾಳಿಯಾಗಿದೆ. ಇವರೆಲ್ಲ 2023-24ನೇ ಸಾಲಿನ

ಪೋಕ್ಸೋ ಪ್ರಕರಣ: ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತಕ್ಕೆ ಸಿಕ್ಕಿಬಿದ್ದ ದೇವನಹಳ್ಳಿ ಪೊಲೀಸ್‌

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪೊಲೀಸ್ ಠಾಣೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ಪೋಕ್ಸೋ ಪ್ರಕರಣ ಸಂಬಂಧ ಲಂಚ ಪಡೆಯುತ್ತಿದ್ದ ಪಿಸಿ ಅಂಬರೀಷ್ ಎಂಬವರು ರೆಡ್‌ಹ್ಯಾಂಡ್‌ ಆಗಿ ಸಿಕ್ಕಿ ಬಿದ್ದಿದ್ದಾರೆ. ಚಾರ್ಜ್ ಶೀಟ್ ಸ್ಟ್ರಾಂಗ್‌ ಮಾಡಲು ಪಿಎಸ್‌ಐ ಜಗದೇವಿ ಅವರು ಪಿಸಿ

ರಾಜ್ಯದ ಹಲವೆಡೆ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಗಳಿಗೆ ಲೋಕಾಯುಕ್ತ ದಾಳಿ

ಕೋಟ್ಯಾಂತರ ರೂಪಾಯಿಗಳ ಅಕ್ರಮ ಆಸ್ತಿ ಸಂಗ್ರಹ ಆರೋಪದ ಹಿನ್ನೆಲೆಯಲ್ಲಿ  ಕೋಲಾರ, ದಾವಣಗೆರೆ ಸೇರಿದಂತೆ ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿ ಕಾರಿಗಳು ದಾಳಿ ನಡೆಸಿದ್ದಾರೆ. ಸರ್ಕಾರಿ ಅಧಿಕಾರಿಗಳ ಮನೆಗಳು ಮತ್ತು ಕಚೇರಿಗಳಲ್ಲಿ ದಾಖಲೆಗಳನ್ನು, ಕಡತಗಳನ್ನು ವಶಕ್ಕೆ ಪಡೆದುಕೊಂಡು ಪರಿಶೀಲಿಸುತ್ತಿ ದ್ದಾರೆ. ಕೋಲಾರ ಜಿಲ್ಲೆಯಲ್ಲಿ