Lokayukta raids
ಕಿಮ್ಸ್ ಅಧಿಕಾರಿ ಕಲ್ಲೇಶ್ ನಿವಾಸ, ಕಾಲೇಜ್ ಸೇರಿ ಆರು ಕಡೆ ಲೋಕಾಯುಕ್ತ ದಾಳಿ
ಕೊಪ್ಪಳ: ವಾಲ್ಮೀಕಿ ನಿಗಮದ ಹಗರಣದಲ್ಲಿ ಸುದ್ದಿಯಾಗಿದ್ದ ಪ್ರಸ್ತುತ ಕೊಪ್ಪಳ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕಿಮ್ಸ್) ಆಡಳಿತಾಧಿಕಾರಿ ಬಿ.ಕಲ್ಲೇಶ್ ಅವರ ಮನೆ ಹಾಗೂ ಭಾಗ್ಯನಗರದ ಯತ್ನಟ್ಟಿ ರಸ್ತೆಯ ನವಚೇತನ ಪಿಯು ವಿಜ್ಞಾನ ಕಾಲೇಜು ಸೇರಿದಂತೆ ಆರು ಕಡೆ ಲೋಕಾಯುಕ್ತ ದಾಳಿ ನಡೆದಿದೆ. ಶುಕ್ರವಾರ ಬೆಳ್ಳಂಬೆಳಗ್ಗೆ 30 ಜನರ ಲೋಕಾಯುಕ್ತ ತಂಡ ಏಕಕಾಲಕ್ಕೆ ಕಲ್ಲೇಶ್ ಅವರಿಗೆ ಸಂಬಂಧಿಸಿದ ಆರು ಕಡೆ ದಾಳಿ ನಡೆಸಿದ್ದು, ದಾಖಲೆ ಪರಿಶೀಲನೆ ನಡೆಸುತ್ತಿದೆ. ಹಾವೇರಿ, ರಾಯಚೂರು, ಗದಗ ಜಿಲ್ಲೆಯಿಂದ
ರಾಜ್ಯದ ಭ್ರಷ್ಟ ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ದಾಳಿ
ವಿಜಯನಗರ, ಧಾರವಾಡ, ಶಿವಮೊಗ್ಗ ಸೇರಿದಂತೆ ಕೆಲವೆಡೆ ಭ್ರಷ್ಟ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಅಕ್ರಮ ಹಣ ಗಳಿಕೆ ಹಾಗೂ ಹಲವಾರು ದೂರು ಹಿನ್ನೆಲೆ ವಿಜಯನಗರ ಆರೋಗ್ಯಾಧಿಕಾರಿ ಶಂಕರ್ ನಾಯ್ಕ ಮನೆ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ



