Menu

ನನ್ನ ಮಗಳು ಬೇಕೆಂದರೆ ಮುಕಳೆಪ್ಪ ಮುಸ್ಲಿಂ ಧರ್ಮ ಬಿಡಲಿ: ಶಿವಕ್ಕ ಸವಾಲ್

ಉತ್ತರ ಕರ್ನಾಟಕದ ಖ್ಯಾತ ಯುಟ್ಯೂಬರ್ ಮುಕಳೆಪ್ಪ ಅಲಿಯಾಸ್ ಕ್ವಾಜಾ ಶಿರಹಟ್ಟಿ ವಿರುದ್ಧ ಲವ್ ಜಿಹಾದ್ ಪ್ರಕರಣ ಒಂದಿಲ್ಲೊಂದು ಕಾರಣಕ್ಕೆ ಚರ್ಚೆಯಲ್ಲಿದೆ. ಇದೀಗ ಮುಕಳೆಪ್ಪ ಪತ್ನಿ ಗಾಯಿತ್ರಿ ಜಾಲಿಹಾಳ್ ತಾಯಿ ಶಿವಕ್ಕ ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ನನ್ನ ಮಗಳನ್ನು ಮೋಸದಿಂದ ಮುಸ್ಲಿಂ ಧರ್ಮಕ್ಕೆ ಮಾತಾಂತರಿಸಲಾಗಿದೆ ಎಂದು ದೂರಿದ್ದಾರೆ. ಮುಕಳೆಪ್ಪ ಮೋಸ ಮಾಡಿ ನನ್ನ ಮಗಳನ್ನು ಮದುವೆ ಆಗಿದ್ದಾನೆ. ಆತನ ಮೇಲೆ ನಮಗೆ ನಂಬಿಕೆ ಇಲ್ಲ. ಗಾಯತ್ರಿಯನ್ನು ಮತಾಂತರ ಮಾಡಲ್ಲ ಎಂದು ಮುಕಳೆಪ್ಪ

ಮುಕಳೆಪ್ಪನ ಮದುವೆ ಕಥೆಲಿ ವಿಲನ್ಗಳ್ಯಾರು! ಮಗಳಿಗೆ ಬ್ರೈನ್ ವಾಶ್ ಆಗಿದೆ ಎಂದ ತಾಯಿ! ನಮ್ದು ಲವ್ ಜಿಹಾದ್ ಅಲ್ಲವೆಂದ ಗಾಯತ್ರಿ

ಬಹಳ ಕುತೂಹಲ ಮೂಡಿಸಿರುವ ಕನ್ನಡದ ಖ್ಯಾತ ಯೂಟ್ಯೂಬರ್ ಕ್ವಾಜಾ ಶಿರಹಟ್ಟಿ ಅಲಿಯಾಸ್ ಮುಕಳೆಪ್ಪ ಮದುವೆ ಸುದ್ದಿ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ನನ್ನ ವಿವಾಹ ಪ್ರೇಮದಿಂದಾಗಿದೆ, ಯಾರ ಒತ್ತಡವೂ ಇಲ್ಲ ಎಂದು ಮುಕಳೆಪ್ಪ ಪತ್ನಿ ಗಾಯತ್ರಿ ಸ್ಪಷ್ಟಪಡಿಸಿದ ಕೆಲವೇ ಕ್ಷಣಗಳಲ್ಲಿ, ಆಕೆಯ ಪೋಷಕರು

ಲವ್‌ ಜಿಹಾದ್‌ ವಿರುದ್ಧ ಕ್ರಮ ಕೈಗೊಳ್ಳದ ಸರ್ಕಾರವೆಂದು ಆರ್‌ ಅಶೋಕ್‌ ಆಕ್ರೋಶ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಕಾಂಗ್ರೆಸ್‌ ಸರ್ಕಾರ ಆರೋಪಿಗಳನ್ನು ಬಂಧಿಸುವ ಕೆಲಸ ಮಾಡುತ್ತಿಲ್ಲ. ಕಾನೂನು ಸುವ್ಯವಸ್ಥೆಯ ಮೇಲೆ ಸಚಿವರು ಅಥವಾ ಮುಖ್ಯಮಂತ್ರಿಗೆ ಸ್ವಲ್ಪವೂ ಹಿಡಿತವೇ ಇಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸಭೆಯಲ್ಲಿ ಕಾನೂನು ಸುವ್ಯವಸ್ಥೆ ಕುರಿತು ಮಾತನಾಡಿದ