Madhugiri
ಮೂರು ದಿನದ ಹಿಂದೆ ಕಾಣೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ
ಮಧುಗಿರಿ ತಾಲೂಕಿನಲ್ಲಿ ಮೂರು ದಿನಗಳ ಹಿಂದೆ ಕಾಣೆಯಾಗಿದ್ದ ಮಧು (38) ಎಂಬ ವ್ಯಕ್ತಿ ಬೈಕ್ ಸಮೇತ ಶವವಾಗಿ ಪತ್ತೆಯಾಗಿದ್ದಾರೆ. ಮಧುಗಿರಿಯ ಹೊಸಕೆರೆ-ನೇರಳೆಕೆರೆ ರಸ್ತೆಯಲ್ಲಿರುವ ಲಕ್ಷ್ಮೀದೇವಿಪುರ ಗ್ರಾಮದ ಬಳಿ ಮೃತದೇಹ ಪತ್ತೆಯಾಗಿದೆ. ಇವರು ಕಾಣೆಯಾಗಿದ್ದ ಬಗ್ಗೆ ಮಧುಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ರಸ್ತೆಯಲ್ಲಿರುವ ತಿರುವಿನಲ್ಲಿ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯಿಂದ ಕೆಳಗೆ ಬಿದ್ದು ಮಧು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಮಧುಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದೂರುದಾರೆ ಜೊತೆ ಅಸಭ್ಯವಾಗಿ ವರ್ತಿಸಿದ ಡಿವೈಎಸ್ಪಿ ಅರೆಸ್ಟ್
ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ದೂರು ನೀಡಲು ಬಂದ ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿರುವ ಆರೋಪಿ, ತುಮಕೂರಿನ ಮಧುಗಿರಿ ಡಿವೈಎಸ್ಪಿ ರಾಮಚಂದ್ರ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಿದ ಬಳಿಕ ಬಂಧಿಸಲಾಗಿದೆ. ಪ್ರಕರಣದ ವೀಡಿಯೊ ವೈರಲ್ ಆಗುತ್ತಿದ್ದಂತೆ ಆರೋಪಿ ರಾಮಚಂದ್ರ ತಲೆ
ಗೃಹಸಚಿವರ ತವರಲ್ಲಿ ಮಹಿಳೆ ಜೊತೆ ಡಿವೈಎಸ್ಪಿ ಅಸಭ್ಯ ವರ್ತನೆ
ದೂರು ನೀಡಲು ಬಂದ ಮಹಿಳೆಯ ಜೊತೆ ಮಧುಗಿರಿ ಉಪವಿಭಾಗದ ಡಿವೈಎಸ್ಪಿ ರಾಮಚಂದ್ರಪ್ಪ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ರಾಜ್ಯದ ಗೃಹ ಸಚಿವ ಜಿ. ಪರಮೇಶ್ವರ್ ತವರು ಜಿಲ್ಲೆಯ ಡಿವೈಎಸ್ಪಿ ರಾಮಚಂದ್ರಪ್ಪ ಅವರ ಅಸಭ್ಯ ವರ್ತನೆಯ ವಿಡಿಯೋ



