Menu

ರಸಗೊಬ್ಬರಕ್ಕಾಗಿ ಎರಡು ದಿನ ರಾತ್ರಿ ಹಗಲು ಸರತಿಯಲ್ಲಿದ್ದ ಮಹಿಳೆ ಸಾವು

ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ರಸಗೊಬ್ಬರ ಪಡೆಯಲು ವಿತರಣಾ ಕೇಂದ್ರದ ಎದುರು ಸತತ ಎರಡು ದಿನ ಸರತಿ ಸಾಲಿನಲ್ಲಿ ನಿಂತಿದ್ದ ರೈತ ಮಹಿಳೆ ಮೃತಪಟ್ಟಿದ್ದಾರೆ. ಭ್ರೂಯಾ ಬಾಯಿ ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಮಂಗಳವಾರದಿಂದ ಅವರು ಬಿಸಿಲು-ಗಾಳಿಯಲ್ಲಿ ರಸಗೊಬ್ಬರಕ್ಕಾಗಿ ಕಾಯುತ್ತಿದ್ದರು. ಇದು ದೇಶದಲ್ಲಿನ ರಸಗೊಬ್ಬರ ಬಿಕ್ಕಟ್ಟಿಗೆ ನಿದರ್ಶನವಾಗಿದ್ದು, ಆಡಳಿತ ವ್ಯವಸ್ಥೆಯ ಲೋಪ, ಯೂರಿಯಾ ವಿತರಣೆಯಲ್ಲಿ ಸರ್ಕಾರದ ನಿರ್ವಹಣೆ ಕುರಿತು ಗಂಭೀರ ಪ್ರಶ್ನೆಗಳಿಗೆ ಕಾರಣವಾಗಿದೆ. ಭ್ರೂಯಾ ಬಾಯಿ ಅವರು ಯೂರಿಯಾ ಖರೀದಿಸಲು ಬಾಗೇರಿಯಲ್ಲಿರುವ

ಕೋಲ್ಡ್ರಿಫ್ ಸಿರಪ್‌ : ಮಕ್ಕಳ ಸಾವಿನ ಸಂಖ್ಯೆ 20 ಕ್ಕೆ ಏರಿಕೆ, ಕಂಪೆನಿ ಮಾಲೀಕ ಅರೆಸ್ಟ್‌

ಕೋಲ್ಡ್ರಿಫ್ ಸಿರಪ್‌ ಸೇವಿಸಿ ಮಧ್ಯಪ್ರದೇಶದಲ್ಲಿ ಮೃತಪಟ್ಟ ಮಕ್ಕಳ ಸಂಖ್ಯೆ ಮೃತಪಟ್ಟ ಮಕ್ಕಳ ಸಂಖ್ಯೆ 20 ಕ್ಕೆ ತಲುಪಿದೆ. ಮಧ್ಯಪ್ರದೇಶ ಪೊಲೀಸರು ಕೋಲ್ಡ್ರಿಫ್ ಕೆಮ್ಮಿನ ಸಿರಪ್ ತಯಾರಿಸುತ್ತಿದ್ದ ಸ್ರೆಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ಮಾಲೀಕ ಎಸ್. ರಂಗನಾಥನ್ ಅವರನ್ನು ಬಂಧಿಸಿದ್ದಾರೆ. ಮಧ್ಯಪ್ರದೇಶ ಮತ್ತು ತಮಿಳುನಾಡು

ಬಾವಿಗೆ ಬಿದ್ದಾತನ ರಕ್ಷಣೆಗೆ ಸರದಿಯಲ್ಲಿ ಹೋದ ಏಳು ಮಂದಿಯೂ ಸಾವು

ಬಾವಿಗೆ ಬಿದ್ದ ಒಬ್ಬನನ್ನು ರಕ್ಷಿಸಲು ಒಬ್ಬರಾದ ಮೇಲೆ ಒಬ್ಬರಂತೆ ಒಟ್ಟು 7 ಜನ ಹೋಗಿದ್ದವರು ಸೇರಿ ಎಂಟು ಮಂದಿ ಉಸಿರುಕಟ್ಟಿ ಪ್ರಾಣ ಕಳೆದುಕೊಂಡ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶದ ಖಂಡ್ವಾದ ಕೊಂಡಾವತ್ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮೃತರಾದ 8 ಜನರೂ

ಕುಂಭಮೇಳಕ್ಕೆ ತೆರಳುತ್ತಿದ್ದ ಗೋಕಾಕ್‌ನ ಏಳು ಮಂದಿ ಅಪಘಾತಕ್ಕೆ ಬಲಿ

ಕುಂಭಮೇಳದಲ್ಲಿ ಪಾಲ್ಗೊಳ್ಳಲು ಪ್ರಯಾಗ್‌ರಾಜ್‌ಗೆ ತೆರಳುತ್ತಿದ್ದ ಗೋಕಾಕ್‌ನ ಏಳು ಮಂದಿ ಮಧ್ಯಪ್ರದೇಶದಲ್ಲಿ ರಸ್ತೆ ಅಪಘಾತಕ್ಕೆ ಬಲಿಯಾಗಿದ್ದಾರೆ. ಮಧ್ಯಪ್ರದೇಶದ ಜಬಲಪೂರ ಪೆಹರಾ‌ ಟೋಲ್ ನಾಕಾ ಬಳಿ ಈ ದುರಂತ ಸಂಭವಿಸಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಗೋಕಾಕ್ ತಾಲೂಕಿನ ಲಕ್ಷ್ಮಿ ಬಡಾವಣೆ ನಿವಾಸಿಗಳಾದ ಬಾಲಚಂದ್ರ ಗೌಡರ,