Menu

ಇನ್ಸುರೆನ್ಸ್‌ ಹಣ ಪಡೆಯಲು ಸಂಚು: ಹೊಸಪೇಟೆಯ ವೃದ್ಧನ ಕೊಲೆಗೈದ ಗ್ಯಾಂಗ್‌ ಅರೆಸ್ಟ್‌

ಹೊಸಪೇಟೆ ಹೊರವಲಯದಲ್ಲಿ  ವಂಚಕರ ಗ್ಯಾಂಗೊಂದು 5.20 ಕೋಟಿ ರೂ. ಇನ್ಶೂರೆನ್ಸ್ ಹಣವನ್ನು ಪಡೆದುಕೊಳ್ಳುವ ಸಂಚು ರೂಪಿಸಿ ಅದಕ್ಕಾಗಿ ವ್ಯಕ್ತಿಯನ್ನು ಕೊಲೆ ಮಾಡಿ ಅಪಘಾತವೆಂದು ಬಿಂಬಿಸಿದ ಘಟನೆ ನಡೆದಿದ್ದು, ಪೊಲೀಸರು 6 ಮಂದಿಯನ್ನು ಬಂಧಿಸಿದ್ದಾರೆ. ಹೊಸಪೇಟೆ ಕೌಲ್ ಪೇಟೆಯ ನಿವಾಸಿ ಗಂಗಾಧರ ಕೊಲೆಯಾಗಿರುವ ವ್ಯಕ್ತಿ. ಕೊಪ್ಪಳ ಜಿಲ್ಲೆಯ ಕೃಷ್ಣಪ್ಪ, ರವಿ ಗೋಸಂಗಿ, ವಿಜಯನಗರ ಜಿಲ್ಲೆಯ ಅಜೇಯ, ರಿಯಾಜ್, ಯೋಗರಾಜ್ ಸಿಂಗ್, ನಕಲಿ ಹೆಂಡತಿ ಹುಲಿಗೆಮ್ಮ ಬಂಧಿತರು ಎಂದು ಗುರುತಿಸಲಾಗಿದೆ. ಈ ವಂಚಕರ

ತುಮಕೂರಿನಲ್ಲಿ ನೀರಿನ ಜಗಳ: ವ್ಯಕ್ತಿ ಮೇಲೆ ವಾಹನ ಚಲಾಯಿಸಿ ಕೊಂದು ಪೊಲೀಸರಿಗೆ ಶರಣಾದ ಆರೋಪಿ

ತುಮಕೂರು ಜಿಲ್ಲೆಯ ಕೊಡಿಗೇನಹಳ್ಳಿ ಹೋಬಳಿಯ ಪೊಲೇನಳ್ಳಿಯಲ್ಲಿ ನೀರಿನ ವಿಚಾರಕ್ಕೆ ನಡೆದ ಜಗಳ ವ್ಯಕ್ತಿಯ ಕೊಲೆಯಲ್ಲಿ ಅಂತ್ಯ ಕಂಡಿದೆ. ಗೂಡ್ಸ್ ವಾಹನ ಚಲಾಯಿಸಿ ಆನಂದ ಎನ್ನುವ ವ್ಯಕ್ತಿಯನ್ನು ನಾಗೇಶ ಎಂಬಾತ ಕೊಲೆ ಮಾಡಿ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಪೊಲೀಸರು ಆರೋಪಿಯನ್ನು ಬಂಧಿಸಿ

ಪತ್ನಿ, ಪ್ರೇಯಸಿ ಸೇರಿ ಆಹಾರದಲ್ಲಿ ಮಾದಕ ದ್ರವ್ಯ ಬೆರಸಿ ವ್ಯಕ್ತಿಯ ಕೊಲೆ

ಉತ್ತರ ಪ್ರದೇಶದ ಇಟಾವಾದಲ್ಲಿ ಜಿಂದಾಲ್ ಕಂಪನಿಯ ಎಂಜಿನಿಯರ್ ರಾಘವೇಂದ್ರ ಯಾದವ್ ಎಂಬಾತನನ್ನು ಆತನ ಪತ್ನಿ ಮತ್ತು ಪ್ರೇಯಸಿ ಸೇರಿ ಕೊಂದಿದ್ದಾರೆ. ರಾಘವೇಂದ್ರ ಯಾದವ್ ಮದುವೆಯಾಗಿದ್ದ. ಆತ ಇನ್ನೊಬ್ಬ ಹುಡುಗಿ ಜೊತೆ ಸಂಬಂಧ ಬೆಳೆಸಿಕೊಂಡಿದ್ದ. ಆಕೆಯ ಅಶ್ಲೀಲ ಫೋಟೋಗಳನ್ನು ತೆಗೆದುಕೊಂಡು ಆಕೆಯನ್ನು ಬ್ಲ್ಯಾಕ್‌ಮೇಲ್