Menu

ಮದುವೆಯಾಗುವಂತೆ ಒತ್ತಾಯಿಸಿದ್ದಕ್ಕೆ ಬೆಂಗಳೂರಿನಲ್ಲಿ ಮಹಿಳೆಯ ಕೊಲೆ

ಬೆಂಗಳೂರಿನ ಕೆ.ಜಿ. ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದುವೆ ಆಗು ಎಂದು ಒತ್ತಾಯಿಸಿದ್ದಕ್ಕೆ ಮಹಿಳೆಗೆ ಚಾಕು ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ರೇಣುಕಾ ಕೊಲೆಯಾಗಿರುವ ಮಹಿಳೆ, ಅ. 31ರ ರಾತ್ರಿ 9.30ಕ್ಕೆ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಕೊಲೆ ಆರೋಪಿ ಅಂಬೇಡ್ಕರ್​ ಅಲಿಯಾಸ್​ ಕುಟ್ಟಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ರೇಣುಕಾ ವಿವಾಹಿತೆಯಾಗಿದ್ದು, ಪತಿಯಿಂದ ದೂರವಾಗಿ ಮಗುವಿನೊಂದಿಗೆ ವಾಸವಿದ್ದರು. ಬ್ಯಾನರ್ ಪ್ರಿಂಟಿಂಗ್ ಮಾಡುವ ಕೆಲಸ ಮಾಡಿಕೊಂಡಿದ್ದ ಕುಟ್ಟಿ