Menu

ನಿಡಗುಂದಿಯಲ್ಲಿ ಪೊಲೀಸ್‌ ವಿಚಾರಣೆಗೆ ಹೆದರಿ ಯುವಕ ಆತ್ಮಹತ್ಯೆ

ನಿಡಗುಂದಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಪೊಲೀಸ್ ವಿಚಾರಣೆಗೆ ಹೆದರಿ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಮೌನೇಶ್ ಅಬ್ಬಿಹಾಳ (30) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ಗುರುತಿಸಲಾಗಿದೆ. ಕಳೆದ ಕೆಲವು ದಿನಗಳ ಹಿಂದೆ ಮೃತನ ಸೋದರ ಮಾವ ಬಸವರಾಜ್ ಕಾಣೆಯಾಗಿದ್ದರು. ಈ ಸಂಬಂಧ ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮೌನೇಶ್‌ನನ್ನು ಠಾಣೆಗೆ ಕರೆಸಿ ಪೊಲೀಸರು ವಿಚಾರಣೆ ನಡೆಸಿದ್ದರು. ಗುರುವಾರ ಮತ್ತೆ ವಿಚಾರಣೆಗೆ ಬರುವಂತೆ ಹೇಳಿದ್ದರು. ಆದರೆ ವಿಚಾರಣೆಗೆ ಹೆದರಿದ