Night accidents
ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಾತ್ರಿ ಅಪಘಾತಗಳು: ಚಾಲಕರಿಗೆ ಸುರಕ್ಷತಾ ಮಾರ್ಗಸೂಚಿಗೆ ಸಚಿವ ರಾಮಲಿಂಗಾರೆಡ್ಡಿ ಕೇಂದ್ರಕ್ಕೆ ಆಗ್ರಹ
ಹಿರಿಯೂರು ಬಳಿ ಸಂಭವಿಸಿದ ಬಸ್ ದುರಂತದಲ್ಲಿ ಹಲವು ಮಂದಿ ಸಜೀವ ದಹನಗೊಂಡ ಭಯಾನಕ ಘಟನೆಯ ಬಳಿಕ ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಾತ್ರಿ ಅವಧಿಯ ಸಂಚಾರದ ಸುರಕ್ಷತೆ ಕುರಿತು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ನಿರ್ಧರಿಸಿರು ವುದಾಗಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಭೀಕರ ರಸ್ತೆ ದುರಂತಗಳು ಮಧ್ಯರಾತ್ರಿಯ ನಂತರವೇ ನಡೆಯುತ್ತಿವೆ. ಚಾಲಕರು ನಿದ್ರೆ ಮಂಪರಿನಲ್ಲಿ ವಾಹನ ಚಾಲನೆ ಮಾಡುವುದೇ ಅಪಘಾತಗಳಿಗೆ ಮುಖ್ಯ ಕಾರಣವಾಗಿರುತ್ತದೆ. ಚಾಲಕರು ನಿದ್ದೆ ಬರುವಾಗ


