Menu

ಬೆಳಗಾವಿಯಲ್ಲಿ ಕೃಷ್ಣಮೃಗಗಳ ಸಾವು: ರಾಷ್ಟ್ರೀಯ ಸಂಸ್ಥೆ ಮೂರು ತಿಂಗಳ ಹಿಂದೆಯೇ ನೀಡಿತ್ತಾ ಎಚ್ಚರಿಕೆ

ಬೆಳಗಾವಿಯ ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ 31 ಕೃಷ್ಣ ಮೃಗಗಳ ಸಾವಿಗೆ ಸಂಬಂಧಿಸಿದಂತೆ ಮೂರು ತಿಂಗಳ ಮೊದಲೇ ಎಚ್ಚರಿಕೆ ಮಾಹಿತಿ ಲಭಿಸಿತ್ತು ಎಂಬ ಮಹತ್ವದ ವಿಚಾರವೊಂದು ಬೆಳಕಿಗೆ ಬಂದಿದೆ. ರಾಷ್ಟ್ರೀಯ ಪಶು ವೈದ್ಯಕೀಯ ಸಾಂಕ್ರಾಮಿಕ ರೋಗಶಾಸ್ತ್ರ ಮತ್ತು ರೋಗಮಾಹಿತಿ ಸಂಸ್ಥೆಯಿಂದ ಮೂರು ತಿಂಗಳ ಮೊದಲೇ ಸಾಂಕ್ರಾಮಿಕ ಕಾಯಿಲೆ ಹರಡುವ ಬಗ್ಗೆ ಎಚ್ಚರಿಕೆ ಸಂದೇಶ ಪಶು ಸಂಗೋಪನೆ ಇಲಾಖೆಗೆ ಬಂದಿತ್ತು. ಪಶುಸಂಗೋಪನೆ ಇಲಾಖೆಯಿಂದಲೇ ಅರಣ್ಯ ಇಲಾಖೆ, ಮೃಗಾಲಯಗಳಿಗೆ ಮಾಹಿತಿ ರವಾನೆಯಾಗಿತ್ತು. ಬೆಂಗಳೂರಿನ