Menu

ನರೇಗಾ ಕೆಲಸಕ್ಕೆ ಆಗ್ರಹ: ತಾ.ಪಂ ಕಚೇರಿ ಮುತ್ತಿಗೆ ಹಾಕಿ ಕಾರ್ಮಿಕರ ಪ್ರತಿಭಟನೆ

​ಯಡ್ರಾಮಿ ತಾಲೂಕಿನ ವಿವಿಧ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿ ಕೆಲಸ ನೀಡಲು ಅಧಿಕಾರಿಗಳು ವಿಳಂಬ ಮಾಡುತ್ತಿರುವುದನ್ನು ಖಂಡಿಸಿ, ನೂರಾರು ಕಾರ್ಮಿಕರು ಹಾಗೂ ರೈತ ಸಂಘದ ಪದಾಧಿಕಾರಿಗಳು ತಾಲೂಕು ಪಂಚಾಯತ್ ಕಚೇರಿ ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ನಡೆಸಿದರು. ಬುದುವಾರ ​ಪಟ್ಟಣದ ಅಂಬೇಡ್ಕರ್ ವೃತ್ತದಿಂದ ತಾಲೂಕು ಪಂಚಾಯತ್ ಕಚೇರಿಯ ವರೆಗೆ ಪ್ರತಿಭಟನೆ ನಡೆಸಿ, ಅಧಿಕಾರಿಗಳ ವಿಳಂಬ ಧೋರಣೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ ಘೋಷಣೆಗಳನ್ನು ಕೂಗಿದರು. ಪ್ರತಿಭಟನೆ

ಒಂದೇ ವಾಕ್ಯದಲ್ಲಿ ಭಾಷಣ ಮುಗಿಸಿ ಹೋದ ರಾಜ್ಯಪಾಲ್ ಗೆಹ್ಲೋಟ್

NREGA ಯೋಜನೆ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿರುವುದರ ವಿರುದ್ಧ ಕರ್ನಾಟಕ ಸರ್ಕಾರ ಕರೆದಿರುವ ವಿಶೇಷ ಅಧಿವೇಶನದಲ್ಲಿ ಭಾಷಣ ಮಾಡದೆ  ರಾಜ್ಯಪಾಲ  ಥಾವರ್​ಚಂದ್ ಗೆಹ್ಲೋಟ್  ಶುಭಾಶಯ ಕೋರಿ ಹೊರ ನಡೆದಿದ್ದಾರೆ. ಈ ಬೆಳವಣಿಗೆ ರಾಜ್ಯಪಾಲರು ಮತ್ತು ಸರ್ಕಾರದ ಮಧ್ಯೆ ಸಂಘರ್ಷಕ್ಕೆ ಕಾರಣವಾಗಿದೆ. ಅಧಿವೇಶನ

ನರೇಗಾ ಮತ್ತು ವಿಬಿ ಜಿ ರಾಮ್‌ ಜಿ ಕಾಯ್ದೆಗಳ ವ್ಯತ್ಯಾಸ, ಉದ್ದೇಶಗಳನ್ನು ಮಾಧ್ಯಮಗಳು ಜನರಿಗೆ ತಲುಪಿಸಲಿ: ಸಿಎಂ

ಮಾಧ್ಯಮಗಳು ಮನರೇಗಾ (ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ) ಕಾಯ್ದೆ ಮತ್ತು ವಿಬಿ ಜಿ ರಾಮ್‌ ಜಿ ಕಾಯ್ದೆ ನಡುವಿನ ವ್ಯತ್ಯಾಸವನ್ನು ಸ್ಪಷ್ಟವಾಗಿ ಜನರಿಗೆ ತಿಳಿಸುವ ಕೆಲಸವನ್ನು ಮಾಡಲಿ.  ನರೇಗಾ ಕೂಲಿ ಕಾರ್ಮಿಕರು, ರೈತರು, ಸೇರಿದಂತೆ ಸಮಸ್ತ ಗ್ರಾಮೀಣ