Menu

ಟೀಮ್ ಇಂಡಿಯಾ ಉಪನಾಯಕ ಶ್ರೇಯಸ್ ಅಯ್ಯರ್ ಐಸಿಯುನಲ್ಲಿ

ಸಿಡ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ  ಗಾಯಗೊಂಡಿದ್ದ ಟೀಮ್ ಇಂಡಿಯಾ ಉಪನಾಯಕ ಶ್ರೇಯಸ್ ಅಯ್ಯರ್ ಅವರನ್ನು ಸಿಡ್ನಿಯ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ. ಸಿಡ್ನಿಯಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಕ್ಯಾಚ್ ಹಿಡಿಯುವಾಗ ಶ್ರೇಯಸ್ ಅಯ್ಯರ್ ಅವರ ಪೆಕ್ಕೆಲುಬಿಗೆ ಗಂಭೀರ ಗಾಯವಾಗಿದ್ದು, ಹೊಟ್ಟೆಯ ಮೇಲ್ಭಾಗದ ಗುಲ್ಮದಲ್ಲಿ ಆಂತರಿಕ ರಕ್ತಸ್ರಾವವಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಹೀಗಾಗಿ ಅವರನ್ನು ಐಸಿಯುನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶ್ರೇಯಸ್ ಅಯ್ಯರ್ ಇನ್ನೂ ಎರಡು

ಬಿಸಿಸಿಐ ವಾರ್ಷಿಕ ಗುತ್ತಿಗೆ ಪಟ್ಟಿ ಪ್ರಕಟ: ಅಯ್ಯರ್, ಇಶಾನ್ ವಾಸಪ್, ಕೆಎಲ್ ರಾಹುಲ್ ಗೆ ಬಡ್ತಿ

ಅಂತಾರಾಷ್ಟ್ರೀಯ ಕ್ರಿಕೆಟಿಗರ ಬಹುನಿರೀಕ್ಷಿತ ಬಿಸಿಸಿಐ ವಾರ್ಷಿಕ ಗುತ್ತಿಗೆ ಪಟ್ಟಿ ಪ್ರಕಟವಾಗಿದ್ದು, ಹೊರಹಾಕಲ್ಪಟ್ಟಿದ್ದ ಶ್ರೇಯಸ್ ಅಯ್ಯರ್ ಮತ್ತು ಇಶಾನ್ ಕಿಶನ್ ಮರಳಿದ್ದಾರೆ. ಕೆಲವು ತಿಂಗಳಿಂದ ಮುಂದೂಡಲ್ಪಟ್ಟಿದ್ದ ಬಿಸಿಸಿಐ ವಾರ್ಷಿಕ ಗುತ್ತಿಗೆ ಪಟ್ಟಿ ಸೋಮವಾರ ಪ್ರಕಟವಾಗಿದ್ದು, ನಿಯಮ ಉಲ್ಲಂಘಿಸಿದ್ದಕ್ಕಾಗಿ 2023-24ನೇ ಸಾಲಿನ ಗುತ್ತಿಗೆ ಪಟ್ಟಿಯಲ್ಲಿ

IPL 2025: ರನ್ ಹೊಳೆಯಲ್ಲಿ ಮುಳುಗಿದ ಗುಜರಾತ್: ಪಂಜಾಬ್ ಗೆ ಗೆಲುವಿನ `ಶ್ರೇಯಸ್’!

ಅಹಮದಾಬಾದ್: ಬೌಂಡರಿ-ಸಿಕ್ಸರ್ ಗಳ ಮೇಲಾಟದಲ್ಲಿ ಹರಿದ ರನ್ ಹೊಳೆಯಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು 11 ರನ್ ಗಳಿಂದ ಮಣಿಸಿದ ಪಂಜಾಬ್ ಕಿಂಗ್ಸ್ ಐಪಿಎಲ್ ಟಿ-20 ಟೂರ್ನಿಯಲ್ಲಿ ಭರ್ಜರಿ ಆರಂಭ ಪಡೆದಿದೆ. ಅಹಮದಾಬಾದ್ ನಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ