Sindhanoor
ಸಿಂಧನೂರು ಪ್ರಾಧಿಕಾರ ಕಚೇರಿಯಲ್ಲಿ ಡೀಸೆಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ
ಸಿಂಧನೂರು : ನಗರ ಯೋಜನಾ ಪ್ರಾಧಿಕಾರದ ಕಚೇರಿ ಒಳಗಡೆ ವ್ಯಕ್ತಿ ಓರ್ವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ಜರುಗಿದೆ. ವಾರ್ಡ್ ನಂಬರ್ 13ರ ವ್ಯಕ್ತಿಯಾದ ಶಂಕರಪ್ಪ ಎನ್ನುವವರು ಕೆ.ಕರಿಯಪ್ಪ ಲೇಔಟ್ ಎದುರಿಗೆ ಇರುವ ಸರ್ವೆ ನಂಬರ್ 965/10 ತಮ್ಮ ಖಾಲಿ ಜಾಗವನ್ನು ಲೇಔಟ್ ಮಾಡಲು 2017 ರಲ್ಲಿ ನಗರ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿದ್ದಾರೆ, 6 ವರ್ಷ ಕಳೆದರು ಪ್ರಾಧಿಕಾರದಿಂದ ಸಲ್ಲಿಸಿದ ಅರ್ಜಿಗೆ ಉತ್ತರ ಬರೆದೆ ಇದ್ದಿದ್ದಕ್ಕೆ ಹಾಗೂ ಅಧಿಕಾರಿಗಳ ಬೇಸರಕ್ಕೆ
ವಾಹನ ಟೈರ್ ಸ್ಫೋಟ: ಮಂತ್ರಾಲಯ ಪಾಠ ಶಾಲೆಯ ವಿದ್ಯಾರ್ಥಿಗಳು ಸೇರಿ ಮೂವರ ಸಾವು
ಸಿಂಧನೂರು ತಾಲೂಕಿನ ಅರಗಿನಮರ ಕ್ಯಾಂಪ್ ಬಳಿ ರಸ್ತೆಯಲ್ಲಿ ಟೈರ್ ಸ್ಫೋಟಗೊಂಡು ವಾಹನ ಪಲ್ಟಿಯಾಗಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕ್ರೂಸರ್ ಚಾಲಕ ಶಿವ, ಮಂತ್ರಾಲಯದ ಸಂಸ್ಕೃತ ಪಾಠ ಶಾಲೆಯ ವಿದ್ಯಾರ್ಥಿಗಳಾದ ಅಯ್ಯವಂದನ್ (18), ಸುಜೇಂದ್ರ (22) ಹಾಗೂ ಅಭಿಲಾಷ್(20) ಮೃತಪಟ್ಟವರು. ಘಟನೆಯಲ್ಲಿ 10



