SIR
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ: ಬಿಎಲ್ಒಗಳ ಸುರಕ್ಷತೆ ರಾಜ್ಯ ಸರ್ಕಾರಗಳ ಜವಾಬ್ದಾರಿಯೆಂದ ಸುಪ್ರೀಂ
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ(SIR) ಪ್ರಕ್ರಿಯೆಯಲ್ಲಿ ತೊಡಗಿದ್ದ ಬಿಎಲ್ಒಗಳ ಸಾವಿನ ಕುರಿತು ಸುಪ್ರೀಂಕೋರ್ಟ್ ಕಳವಳ ವ್ಯಕ್ತಪಡಿಸಿದ್ದು, ಬಿಎಲ್ಒಗಳ ಸುರಕ್ಷತೆ ಮತ್ತು ಕೆಲಸದ ಹೊರೆ ನಿರ್ವಹಣೆ ಖಚಿತಪಡಿಸಿಕೊಳ್ಳುವುದು ರಾಜ್ಯ ಸರ್ಕಾರಗಳ ಜವಾಬ್ದಾರಿ ಎಂದು ಹೇಳಿದೆ. ಅವರ ಕೆಲಸದ ಹೊರೆ ಕಡಿಮೆ ಮಾಡಲು ನಿರ್ದೇಶನ ನೀಡಿದ ಸುಪ್ರೀಂ ಕೋರ್ಟ್, ಈ ಒತ್ತಡವು ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ ಎಂದು ಅಭಿಪ್ರಾಯಪಟ್ಟಿದೆ. ರಾಜ್ಯ ಸರ್ಕಾರಗಳು ಬಿಎಲ್ಒಗಳ ಕೆಲಸದ ಸಮಯ ಕಡಿಮೆ ಮಾಡಲು ಹೆಚ್ಚಿನ ಸಿಬ್ಬಂದಿಯನ್ನು
ಆಧಾರ್ ಇದ್ದರೆ ನುಸುಳುಕೋರರನ್ನೂ ಮತದಾರರೆಂದು ಪರಿಗಣಿಸಬೇಕೇ: ಸುಪ್ರೀಂ ಪ್ರಶ್ನೆ
ಆಧಾರ್ ಹೊಂದಿದ್ದಾರೆ ಎಂದ ಮಾತ್ರಕ್ಕೆ ನುಸುಳುಕೋರರನ್ನೂ ದೇಶದ ಮತದಾರರೆಂದು ಪರಿಗಣಿಸಬೇಕೇ ಎಂದು ಸುಪ್ರೀಂಕೋರ್ಟ್ ಪ್ರಶ್ನಿಸಿದೆ. ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ ವಿರೋಧಿಸಿ ಹಲವು ಅರ್ಜಿಗಳು ಸುಪ್ರೀಂಕೋರ್ಟ್ಗೆ ಸಲ್ಲಿಕೆಯಾಗಿವೆ. ಈ ಸಂಬಂಧ ಹಿರಿಯ ವಕೀಲ ಕಪಿಲ್ ಸಿಬಲ್, ಎಲ್ಲರ ಬಳಿ ಆಧಾರ್ ಕಾರ್ಡ್
ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ: ಸುಪ್ರೀಂಗೆ ಡಿಎಂಕೆ ಮನವಿ
ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆಗೂ ಮುನ್ನ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಎಂಕೆ ಸ್ಟಾಲಿನ್ ನೇತೃತ್ವದ ದ್ರಾವಿಡ ಮುನ್ನೇತ್ರ ಕಳಗಂ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಡಿಎಂಕೆ ಸಂಘಟನಾ ಕಾರ್ಯದರ್ಶಿ ಆರ್.ಎಸ್ ಭಾರತಿ ಪಕ್ಷದ ಸಂಸದ ಹಾಗೂ ಹಿರಿಯ ವಕೀಲ




