Sonam Wangchuk
ಕೇಂದ್ರದಿಂದ ಭರವಸೆ: ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್ಚುಕ್
ನೀಟ್ ಅಕ್ರಮದ ತನಿಖೆ, ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಕಳೆದ 26 ದಿನಗಳಿಂದ ಉಪವಾಸ ನಿರತರಾಗಿ ಪ್ರತಿಭಟನೆ ನಡೆಸುತ್ತಿದ್ದ ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್ ಕೇಂದ್ರವು ನೀಡಿದ ಭರವಸೆಗಳ ಹಿನ್ನೆಲೆ ಉಪವಾಸವನ್ನು ಅಂತ್ಯಗೊಳಿಸಿದ್ದಾರೆ. ವಾಂಗ್ಚುಕ್ ಬೆಂಬಲಿಸಿ ಜಂತರ್ ಮಂತರ್ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಮತ್ತು ಯುವಜನರು ನಡೆಸುತ್ತಿರುವ ಪ್ರತಿಭಟನೆ ಮುಂದುವರಿಯಲಿದ್ದು, ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೆ ಹೋರಾಟ ನಿಲ್ಲಿಸುವುದಿಲ್ಲ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ. ಗುರ್ಗಾಂವ್ನ ಮೆಡಾಂಟಾ
ದೆಹಲಿ ಹೈಕೋರ್ಟ್ ಆದೇಶದನ್ವಯ ಸೋನಂ ವಾಂಗ್ಚುಕ್ ಆಸ್ಪತ್ರೆಗೆ ಶಿಫ್ಟ್
ನೀಟ್-ಯುಜಿ ಪರೀಕ್ಷೆ ಅಕ್ರಮಗಳ ತನಿಖೆಗೆ ಆಗ್ರಹಿಸಿ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ೨೧ ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ
ಸೋನಂ ವಾಂಗ್ಚುಕ್ ಉಳಿಸಲು ಕೇಂದ್ರಕ್ಕೆ ದೆಹಲಿ ಹೈಕೋರ್ಟ್ ನಿರ್ದೇಶನ
ನೀಟ್-ಯುಜಿ ಪರೀಕ್ಷೆ ಅಕ್ರಮಗಳ ತನಿಖೆಗೆ ಆಗ್ರಹಿಸಿ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ೧೯ ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್ ಅವರ ಆರೋಗ್ಯವನ್ನು ಕಾಪಾಡಿ ಉಳಿಸಿಕೊಳ್ಳುವಂತೆ ದೆಹಲಿ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ
ತ್ರಿ ಈಡಿಯಟ್ಸ್ ಸ್ಫೂರ್ತಿ ಸೋನಮ್ ವಾಂಗ್ಚುಕ್ ಜೋಧಪುರಕ್ಕೆ ರವಾನೆ
ತ್ರಿ ಈಡಿಯಟ್ಸ್ ಚಿತ್ರದ ಸ್ಫೂರ್ತಿಯಾದ ಸೋನಮ್ ವಾಂಗ್ಚುಕ್ ಅವರನ್ನು ರಾಷ್ಟ್ರೀಯ ತನಿಖಾ ದಳ ಬಂಧಿಸಿ ಜೋಧಪುರಕ್ಕೆ ರವಾನಿಸಿದೆ. ಪ್ರಸ್ತುತ ಲಡಾಖ್ ನಲ್ಲಿ ನಡೆಯುತ್ತಿರುವ ಸಂಘರ್ಷ ಸೋನಮ್ ವಾಂಗ್ಚುಕ್ ಯುವಕರಿಗೆ ನೀಡಿದ ಪ್ರಚೋದನಕಾರಿಯೇ ಕಾರಣ ಎಂದು ಆರೋಪಿಸಲಾಗಿದೆ. ನನ್ನನ್ನು ಯಾವುದೇ ಸಮಯದಲ್ಲಿ ಬಂಧಿಸಬಹುದು.



