srilanka
ಶ್ರೀಲಂಕಾ ನೌಕಾಪಡೆಯಿಂದ 32 ಭಾರತೀಯ ಮೀನುಗಾರರ ಬಂಧನ
ಚೆನ್ನೈ: ಅಂತಾರಾಷ್ಟ್ರೀಯ ಕಡಲ ಗಡಿ ರೇಖೆ ದಾಟಿದ ಆರೋಪದ ಮೇಲೆ ರಾಮೇಶ್ವರದ 32 ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದೆ. ಭಾನುವಾರ ಮುಂಜಾನೆ ಈ ಬೆಳವಣಿಗೆ ನಡೆದಿದ್ದು, ಐದು ದುಬಾರಿ ಯಾಂತ್ರೀಕೃತ ದೋಣಿಗಳನ್ನು ಕೂಡ ಶ್ರೀಲಂಕಾ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಬಂಧಿತ ಮೀನುಗಾರರನ್ನು ಹೆಚ್ಚಿನ ವಿಚಾರಣೆಗಾಗಿ ಶ್ರೀಲಂಕಾದ ಜಾಫ್ನಾಕ್ಕೆ ಕರೆದೊಯ್ಯಲಾಗಿದೆ ಎಂದು ರಾಮೇಶ್ವರಂನ ಮೀನುಗಾರರ ಮುಖಂಡರು ತಿಳಿಸಿದ್ದಾರೆ. ಶ್ರೀಲಂಕಾದ ಜಲಪ್ರದೇಶದಲ್ಲಿ ಅಂತರರಾಷ್ಟ್ರೀಯ ಕಡಲ ಗಡಿ ರೇಖೆ (ಐಎಂಬಿಎಲ್) ದಾಟಿದ ಆರೋಪದ ಮೇಲೆ ಮೀನುಗಾರರನ್ನು
ಭಾರತೀಯ ಬೆಸ್ತರ ಮೇಲೆ ಲಂಕಾ ದಾಳಿ: ಭಾರತ ಖಂಡನೆ
ನವದೆಹಲಿ: ಭಾರತೀಯ ಮೀನುಗಾರರನ್ನು ಬಂಧಿಸಲು ಶ್ರೀಲಂಕಾ ನೌಕಾಪಡೆ ಗುಂಡಿನ ದಾಳಿ ನಡೆಸಿದ್ದು ಇಬ್ಬರು ಮೀನುಗಾರರಿಗೆ ಗಾಯಗಳಾಗಿವೆ. 13 ಭಾರತೀಯ ಮೀನುಗಾರರನ್ನು ಬಂಧಿಸುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಗಂಭೀರವಾಗಿ ಗಾಯಗೊಂಡ ಇಬ್ಬರು ಮೀನುಗಾರರು ಜಾಫ್ನಾ ಬೋಧನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಲಂಕಾದಲ್ಲಿರುವ
ಲಂಕೆಯಿಂದ 34 ಭಾರತೀಯ ಬೆಸ್ತರ ಬಂಧನ
ರಾಮನಾಥಪುರ: ಗಡಿ ರೇಖೆಯನ್ನು ದಾಟಿ ಶ್ರೀಲಂಕಾದ ನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಆರೋಪದಲ್ಲಿ ಜಿಲ್ಲೆಯ 34 ಭಾರತೀಯ ಬೆಸ್ತರನ್ನು ಒಳಗೊಂಡ ಮೂರು ಭಾರತೀಯ ಯಾಂತ್ರೀಕೃತ ಮೀನುಗಾರಿಕಾ ದೋಣಿಗಳನ್ನು ಲಂಕಾ ನೌಕಾಪಡೆಯು ನಸುಕಿನಲ್ಲಿ ವಶಪಡಿಸಿಕೊಂಡಿದೆ. ದೋಣಿಗಳು ಮತ್ತು ಬಂಽತ ಮೀನುಗಾರರನ್ನು ಶ್ರೀಲಂಕಾದ ದ್ವೀಪ ಪ್ರದೇಶ