Menu

ಪಿಎಚ್‌ಡಿ ಪದವಿ ನೀಡದೆ ಕಿರುಕುಳ: ಬೆಳಗಾವಿಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಯತ್ನ

ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಪಿಎಚ್​ಡಿ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬರು ಚಿಕ್ಕೋಡಿ ಪಟ್ಟಣದಲ್ಲಿರುವ ಮನೆಯಲ್ಲಿ 19ಕ್ಕೂ ಅಧಿಕ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗೈಡ್‌ಗಳು ಉದ್ದೇಶಪೂರ್ವಕವಾಗಿ ಪಿಎಚ್‌ಡಿ ಪದವಿ ನೀಡದೆ ಸತಾಯಿಸಿದ್ದರಿಂದ ಬೇಸರಗೊಂಡು ವಿದ್ಯಾರ್ಥಿನಿ ಆತ್ಮಹತ್ಯೆಗೆ ಮುಂದಾಗಿದ್ದಾರೆ, ಆಕೆಯನ್ನು ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿದ್ಯಾರ್ಥಿನಿ ಆರು ತಿಂಗಳ ಹಿಂದೆ ಪಿಎಚ್​ಡಿ ಪೂರ್ಣಗೊಳಿಸಿದ್ದರು. ವಿದ್ಯಾರ್ಥಿನಿ ಗೈಡ್ ಕೆ.ಎಲ್.ಎನ್. ಮೂರ್ತಿ, ಕುಲಪತಿ ಸಿ.ಎಂ. ತ್ಯಾಗರಾಜ್ ಮತ್ತು ರಿಜಿಸ್ಟರ್ ಸಂತೋಷ ಕಾಮೇಗೌಡ