Sudarshana chakra
ಇನ್ನಷ್ಟು ರಕ್ಷಣಾ ಕ್ಷಿಪಣಿ ಎಸ್ 400ಗಾಗಿ ರಷ್ಯಾಗೆ ಭಾರತ ಬೇಡಿಕೆ
ಭಾರತದ ವಾಯುಪಡೆ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಪಾಕಿಸ್ತಾನ ಉಡಾಯಿಸುತ್ತಿದ್ದ ಕ್ಷಿಪಣಿಗಳನ್ನು ತಡೆದು ನಾಶಗೊಳಿಸಿ ಭಾರತ ವನ್ನು ರಕ್ಷಿಸಿದ್ದ S-400 ವಾಯು ರಕ್ಷಣಾ ಕ್ಷಿಪಣಿಯ ಹೆಚ್ಚುವರಿ ಘಟಕಗಳನ್ನು ನೀಡುವಂತೆ ಭಾರತವು ರಷ್ಯಾಗೆ ಮನವಿ ಮಾಡಿದೆ ಎಂದು ವರದಿಯಾಗಿದೆ. ಪಾಕಿಸ್ತಾನ ಉಡಾಯಿಸಿದ ಕ್ಷಿಪಣಿಗಳು ಮತ್ತು ಡ್ರೋನ್ಗಳನ್ನು ತಡೆದು ತಟಸ್ಥಗೊಳಿಸುವಲ್ಲಿ ಎಸ್ 400 ನಿರ್ಣಾಯಕ ಪಾತ್ರ ವಹಿಸಿತ್ತು. ಅಧಿಕಾರಿಗಳ ಪ್ರಕಾರ ಪಶ್ಚಿಮ ಗಡಿಯುದ್ದಕ್ಕೂ ವೈಮಾನಿಕ ಬೆದರಿಕೆಗಳನ್ನು ಎದುರಿಸುವಲ್ಲಿ ಈ ವ್ಯವಸ್ಥೆಗಳು ಹೆಚ್ಚಿನ ನಿಖರತೆ


