Menu

ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ, ನೀರಿನ ಸಮಗ್ರ ನಿರ್ವಹಣೆಗೆ ಸಿಎಂ ಚಾಲನೆ

ಬೆಳಗಾವಿ.ಡಿ.20: (ಕರ್ನಾಟಕ ವಾರ್ತೆ) ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ ನಿರ್ವಹಣೆಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಭೂಮಿ ಜೀವದ ತೊಟ್ಟಿಲು, ಇಂತಹ ಜೀವದ ತೊಟ್ಟಿಲನ್ನು ಬಂಜೆ ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು. ಬೆಳಗಾವಿ ತಾಲೂಕಿನ ಹುದಲಿ ಗ್ರಾಮದಲ್ಲಿನ ಬೆಳಗಾಂ ಶುಗರ್ಸ ಹತ್ತಿರ ಖಾಸಗಿ ಜಮೀನಿನಲ್ಲಿ ಜಿಲ್ಲಾಡಳಿತ, ಜಿಲ್ಲಾ‌ಪಂಚಾಯತ್ ಬೆಳಗಾವಿ, ಕೃಷಿ ಇಲಾಖೆ ಹಾಗೂ ಸಕ್ಕರೆ ಕಾರ್ಖಾನೆಗಳ ಸಂಯುಕ್ತ

ಕಬ್ಬಿಗೆ ಉತ್ತಮ ದರ ಕೊಡಿಸಲು ಪ್ರಾಮಾಣಿಕ ಪ್ರಯತ್ನ: ಸಚಿವ ಶಿವಾನಂದ ಪಾಟೀಲ

ವಿಜಯಪುರ: ಕೇಂದ್ರ ಸರ್ಕಾರ ನಿಗದಿ ಮಾಡಿದ ದರ ಕೊಡಿಸುವ ಪ್ರಾಮಾಣಿಕ ಪ್ರಯತ್ನ ರಾಜ್ಯ ಸರ್ಕಾರ ಮಾಡಲಿದೆ ಎಂದು ಸಕ್ಕರೆ ಮತ್ತು ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ. ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಿಂದ ಜಿಲ್ಲೆಗೆ ದರ ಏರಿಳಿತವಾಗಲಿದೆ‌‌. ಭೀಮಾ

ಕಬ್ಬು ಪೂರೈಸಿದ ರೈತರಿಗೆ 4,482 ಕೋಟಿ ರೂ. ಬಾಕಿ: ಆರ್‌. ಅಶೋಕ್‌ ಆಕ್ರೋಶ

ರಾಜ್ಯಾದ್ಯಂತ ಸಕ್ಕರೆ ಕಾರ್ಖಾನೆಗಳು ಕಬ್ಬು ಪೂರೈಸಿದ ರೈತರಿಗೆ 4,482 ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿದ್ದು, ರೈತರ ಸಂಕಷ್ಟ ಕೇಳಲು ರಾಜ್ಯದಲ್ಲಿ ಸರ್ಕಾರವೇ ಇಲ್ಲದ ಪರಿಸ್ಥಿತಿ ಎದುರಾಗಿರುವುದರಿಂದ ರೈತರು ಅನಾಥರಾಗಿದ್ದಾರೆ.  ಕಬ್ಬು ಪೂರೈಸಿದ 14 ದಿನಗಳಲ್ಲಿ ಬಿಲ್ ಮೊತ್ತ ಪಾವತಿಸಬೇಕು ಎಂಬ ಕಾಯ್ದೆ