Tuesday, December 09, 2025
Menu

ಕಬ್ಬಿಗೆ ಉತ್ತಮ ದರ ಕೊಡಿಸಲು ಪ್ರಾಮಾಣಿಕ ಪ್ರಯತ್ನ: ಸಚಿವ ಶಿವಾನಂದ ಪಾಟೀಲ

ವಿಜಯಪುರ: ಕೇಂದ್ರ ಸರ್ಕಾರ ನಿಗದಿ ಮಾಡಿದ ದರ ಕೊಡಿಸುವ ಪ್ರಾಮಾಣಿಕ ಪ್ರಯತ್ನ ರಾಜ್ಯ ಸರ್ಕಾರ ಮಾಡಲಿದೆ ಎಂದು ಸಕ್ಕರೆ ಮತ್ತು ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ. ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಿಂದ ಜಿಲ್ಲೆಗೆ ದರ ಏರಿಳಿತವಾಗಲಿದೆ‌‌. ಭೀಮಾ ನದಿ ಪಾತ್ರದಲ್ಲಿ ಇಳುವರಿ ಕಡಿಮೆ, ಕೃಷ್ಣಾ ಕಣಿವೆಯಲ್ಲಿ ಸ್ವಲ್ಪ ಇಳುವರಿ ಹೆಚ್ಚು, ಕಾವೇರಿ ಭಾಗದಲ್ಲಿಯೇ ಬೇರೆ. ಹೀಗಾಗಿ ರೈತರು ಮತ್ತು ಕಾರ್ಖಾನೆಗಳ ಮಾಲೀಕರು ಸಹಕಾರದ ಮೇರೆಗೆ ದರ

ಕಬ್ಬು ಪೂರೈಸಿದ ರೈತರಿಗೆ 4,482 ಕೋಟಿ ರೂ. ಬಾಕಿ: ಆರ್‌. ಅಶೋಕ್‌ ಆಕ್ರೋಶ

ರಾಜ್ಯಾದ್ಯಂತ ಸಕ್ಕರೆ ಕಾರ್ಖಾನೆಗಳು ಕಬ್ಬು ಪೂರೈಸಿದ ರೈತರಿಗೆ 4,482 ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿದ್ದು, ರೈತರ ಸಂಕಷ್ಟ ಕೇಳಲು ರಾಜ್ಯದಲ್ಲಿ ಸರ್ಕಾರವೇ ಇಲ್ಲದ ಪರಿಸ್ಥಿತಿ ಎದುರಾಗಿರುವುದರಿಂದ ರೈತರು ಅನಾಥರಾಗಿದ್ದಾರೆ.  ಕಬ್ಬು ಪೂರೈಸಿದ 14 ದಿನಗಳಲ್ಲಿ ಬಿಲ್ ಮೊತ್ತ ಪಾವತಿಸಬೇಕು ಎಂಬ ಕಾಯ್ದೆ