suicide attempt
ಪುಟ್ಟ ಮಗಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ರಕ್ಷಿಸಿದ ಪಣಂಬೂರು ಪೊಲೀಸ್
ಮಂಗಳೂರಿನ ಕಾವೂರು ಪೊಲೀಸ್ ಠಾಣೆ ವ್ಯಾಪ್ತಿಯ ಶಾಂತಿನಗರದಲ್ಲಿ ಕುಟುಂಬ ಕಲಹ ಕಾರಣ ಪುಟ್ಟ ಮಗಳೊಂದಿಗೆ ಆತ್ಮಹತ್ಯೆ ಗೆ ಯತ್ನಿಸಿದ್ದ ರಾಜೇಶ್ ಎಂಬವರನ್ನು ಪಣಂಬೂರು ಪೊಲೀಸರು ರಕ್ಷಿಸಿದ್ದಾರೆ. ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸುತ್ತಿದ್ದಾಗ ಒಳನುಗ್ಗಿದ ಪೊಲೀಸರು ಮಗು ಹಾಗೂ ರಾಜೇಶ್ರನ್ನು ರಕ್ಷಿಸುಲ್ಲಿ ಯಶಸ್ವಿಯಾಗಿದ್ದಾರೆ. ಈ ಮೊದಲು ತಣ್ಣಿರುಬಾವಿ ಕಡಲ ಕಿನಾರೆಗೆ ಮಗಳೊಂದಿಗೆ ಆತ್ಮಹತ್ಯೆ ಮಾಡಿಕೊಳ್ಳಲು ತೆರಳಿದ್ದ ರಾಜೇಶ್, ಮೊಬೈಲ್ನಲ್ಲಿ ವೀಡಿಯೊ ಮಾಡಿಕೊಂಡು ಅಕ್ಕ ಮತ್ತು ಇತರ ಸಂಬಂಧಿಕರಿಗೆ ಕಳಿಸಿದ್ದರು. ವೀಡಿಯೊ
ಲೇಔಟ್ ಪರ್ಮಿಷನ್ ವಿಳಂಬ: ಸಿಂಧನೂರು ಸುಡಾ ಕಚೇರಿಯಲ್ಲಿ ವ್ಯಕ್ತಿ ಆತ್ಮಹತ್ಯೆ ಯತ್ನ
ರಾಯಚೂರಿನ ಸಿಂಧನೂರು ನಗರದ ಸುಡಾ ಕಚೇರಿಯಲ್ಲಿ ಲೇಔಟ್ ಪರ್ಮಿಷನ್ ವಿಳಂಬ ಹಿನ್ನೆಲೆಯಿಂದ ಬೇಸತ್ತ ವ್ಯಕ್ತಿ ಡಿಸೇಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಶಂಕರ್ ಎಂಬವರು 2017ರಲ್ಲಿ ಸರ್ವೆ ನಂ 965 ಹಿಸ್ಸಾ 17 ಮತ್ತು 18 ರ 20 ಗುಂಟೆ ಜಮೀನಿನ ತಾತ್ಕಾಲಿಕ
ಗೆಳತಿ ಸೇರಿ ಕುಟುಂಬದ ಐವರನ್ನು ಕೊಲೆಗೈದು ವಿಷ ಸೇವಿಸಿದ ಯುವಕ
ಕೇರಳದ ತಿರುವನಂತಪುರದಲ್ಲಿ ಯುವಕನೊಬ್ಬ ತನ್ನ ಕುಟುಂಬ ಸದಸ್ಯರು ಹಾಗೂ ಪ್ರೇಯಸಿ ಸೇರಿದಂತೆ ಐವರನ್ನು ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ. 23 ವರ್ಷದ ಆರೋಪಿ ಪೆರುಮಾಳದ ನಿವಾಸಿ ಅಫಾನ್ ಪೊಲೀಸರಿಗೆ ಶರಣಾಗಿ ಐವರು ಕುಟುಂಬ ಸದಸ್ಯರು ಮತ್ತು ಗೆಳತಿ ಸೇರಿದಂತೆ ಐದು ಜನರನ್ನು
ಕಾನ್ಪುರದ ವ್ಯಕ್ತಿ ನಮ್ಮ ಮೆಟ್ರೊ ಹಳಿಯಲ್ಲಿ ಆತ್ಮಹತ್ಯೆಗೆ ಯತ್ನ
ನಮ್ಮ ಮೆಟ್ರೋದ ಜಾಲಹಳ್ಳಿ ನಿಲ್ದಾಣದಲ್ಲಿ ಹಳಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಜಾಲಹಳ್ಳಿಯಲ್ಲಿ ಸ್ವಂತ ಫ್ಲ್ಯಾಟ್ನಲ್ಲಿ ವಾಸವಾಗಿರುವ ಕಾನ್ಪುರ ಮೂಲದ ಅನಿಲ್ ಕುಮಾರ್ ಪಾಂಡೆ (49) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಮೆಟ್ರೋ ರೈಲು ನಿಲ್ದಾಣಕ್ಕೆ ಬರುತ್ತಿದ್ದಂತೆ ಫ್ಲಾಟ್ಫಾರಂಗೆ ಜಿಗಿದ




