summer
ಬೇಸಿಗೆಯಲ್ಲಿ ಜನರಿಗೆ ಕುಡಿಯುವ ನೀರು ಪೂರೈಕೆಗೆ ಆದ್ಯತೆ: ಡಿಸಿಎಂ
ಬೇಸಿಗೆ ಸಮಯದಲ್ಲಿ ಜನರಿಗೆ ಕುಡಿಯುವ ನೀರು ಪೂರೈಸುವುದು ನಮ್ಮ ಮೊದಲ ಆದ್ಯತೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಶರಣಬಸಪ್ಪ ಗೌಡ ದರ್ಶನಾಪುರ ಅವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ಪ್ರತಿನಿಧಿಗಳ ನಿಯೋಗವು ಜಲ ಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಭೇಟಿ ಮಾಡಿದರು. ಈ ವೇಳೆ ನಾರಾಯಣಪುರ ಬಸವಸಾಗರ ಜಲಾಶಯದ ಬಲದಂಡೆ ಹಾಗೂ ಎಡದಂಡೆಯಿಂದ ಏ.15ರವರೆಗೆ


