Sunday, September 13, 2026
Menu

26/11 ದಾಳಿ ಆರೋಪಿ ತಹವ್ವುರ್ ರಾಣಾ ಇಂದು ಭಾರತಕ್ಕೆ

ಅಮೆರಿಕದಿಂದ ಗಡಿಪಾರು ಆಗಿರುವ 2008ರ ಮುಂಬೈ ತಾಜ್ ಹೋಟೆಲ್ ಮೇಲಿನ ಉಗ್ರ ದಾಳಿಯ ಆರೋಪಿ ತಹವ್ವುರ್ ರಾಣಾ ಹೊತ್ತ ವಿಮಾನ ಇಂದು (ಏಪ್ರಿಲ್ 10) ಮಧ್ಯಾಹ್ನ ಭಾರತ ತಲುಪಲಿದೆ. ಭಾರತಕ್ಕೆ ತನ್ನನ್ನು ಹಸ್ತಾಂತರ ಬೇಡ ಎಂದು ಕೋರಿ ತಹವ್ವೂರ್ ರಾಣಾ ಸಲ್ಲಿಸಿದ್ದ ಅರ್ಜಿಯನ್ನು ಅಮೆರಿಕದ ಸುಪ್ರೀಂ ಕೋರ್ಟ್ ತಿರಸ್ಕರಿಸಿತ್ತು. ರಾಣಾನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಭಾರತಕ್ಕೆ ಕರೆತರುತ್ತಿದೆ. ತಹವ್ವುರ್ ರಾಣಾನನ್ನು ಹೊತ್ತ ಅಮೆರಿಕದ ವಿಶೇಷ ವಿಮಾನ ಭಾರತದ ಕಡೆ

26/11 ಮುಂಬೈ ದಾಳಿಯ ಸಂಚುಕೋರ ತಹಾವುರ್ ಭಾರತಕ್ಕೆ ಹಸ್ತಾಂತರ: ಅಮೆರಿಕ ಕೋರ್ಟ್ ಮಹತ್ವದ ತೀರ್ಪು

೨೬/೧೧ರ ಮುಂಬೈ ದಾಳಿಯ ಸಂಚುಕೋರ ತಹಾವುರ್ ರಾಣಾ ಹಸ್ತಾಂತರಕ್ಕೆ ಅಮೆರಿಕದ ಸುಪ್ರೀಂಕೋರ್ಟ್ ಕೊನೆಗೂ ಸಮ್ಮತಿಸಿದ್ದು ಈ ಮೂಲಕ ಭಾರತಕ್ಕೆ ಮಹತ್ವದ ಜಯ ಸಿಕ್ಕಿದೆ. ಪಾಕಿಸ್ತಾನ ಮೂಲದ ಕೆನಡಾ ಉದ್ಯಮಿ ರಾಣಾನನ್ನು ಭಾರತಕ್ಕೆ ಕರೆತರುವ ಪ್ರಕ್ರಿಯೆ ಶೀಘ್ರದಲ್ಲೇ ಆರಂಭವಾಗಲಿದೆ. ಡೊನಾಲ್ಡ್ ಟ್ರಂಪ್ ಅಮೆರಿಕದ