Menu

ಮುಂಬೈ ತಾಜ್​ ಹೋಟೆಲ್​ ದಾಳಿ ಮಾಸ್ಟರ್​ ಮೈಂಡ್ ರಾಣಾ ಭಾರತಕ್ಕೆ

ವಾಷಿಂಗ್ಟನ್: ಮುಂಬೈ ತಾಜ್​ ಹೋಟೆಲ್​ ಮೇಲಿನ ಉಗ್ರ ದಾಳಿಯ ಮಾಸ್ಟರ್​ ಮೈಂಡ್ ತಹವ್ವುರ್ ರಾಣಾನನ್ನು ಅಮೆರಿಕದಿಂದ ಗಡಿಪಾರು ಮಾಡಲಾಗಿದ್ದು,ಗುರುವಾರ ಮುಂಜಾನೆ ಭಾರತಕ್ಕೆ ಕರೆತರುವ ನಿರೀಕ್ಷೆಯಿದೆ. ಭಾರತಕ್ಕೆ ತನ್ನ ಹಸ್ತಾಂತರವನ್ನು ನಿಲ್ಲಿಸುವಂತೆ ಕೋರಿ ತಹವ್ವೂರ್ ರಾಣಾ ಸಲ್ಲಿಸಿದ್ದ ಅರ್ಜಿಯನ್ನು ಅಮೆರಿಕದ ಸುಪ್ರೀಂ ಕೋರ್ಟ್ ತಿರಸ್ಕರಿಸಿತ್ತು. 2008ರ 26/11 ದಾಳಿಯ ಮಾಸ್ಟರ್ ಮೈಂಡ್ ತಹಾವೂರ್ ರಾಣಾನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಭಾರತಕ್ಕೆ ಕರೆತರಲಿದೆ. ತಹವ್ವುರ್ ರಾಣಾನನ್ನು ದೆಹಲಿಗೆ ಕರೆತರಲಾಗುತ್ತದೆಯೇ ಅಥವಾ ಮುಂಬೈಗೆ