Wednesday, August 26, 2026
Menu

ತಮಿಳುನಾಡು ರಾಜ್ಯಪಾಲರಿಗೆ ಸುಪ್ರೀಂ ತರಾಟೆ: ತೆರೆಯ ಹಿಂದೆ ಆಟವಾಡುತ್ತಿದ್ದ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆ

ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತಿದ್ದ ತಮಿಳುನಾಡಿನ ರಾಜ್ಯಪಾಲರಾದ ಆರ್.ಎನ್.ರವಿ ಅವರನ್ನು ತರಾಟೆಗೆ ತೆಗೆದುಕೊಂಡು, ಏಕಪಕ್ಷೀಯವಾಗಿ ಅವರು ಕೈಗೊಂಡಿರುವ ತೀರ್ಮಾನಗಳನ್ನು ರದ್ದುಪಡಿಸಿರುವ ಸುಪ್ರೀಂ ಕೋರ್ಟ್ ತೀರ್ಪು ದೇಶದ ಎಲ್ಲ ರಾಜ್ಯಪಾಲರು ಮತ್ತು ತೆರೆಯ ಹಿಂದೆ ಆಟವಾಡುತ್ತಿದ್ದ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆಯ ಪಾಠವಾಗಿದೆ ಎಂದು ಮುಖ್ಯಮಂತ್ರಿ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ. ಪೂರ್ಣ ವಿವರ ಹೀಗಿದೆ, ಸುಪ್ರೀಂಕೋರ್ಟಿನ ತೀರ್ಪು ರಾಜ್ಯಪಾಲ ಹುದ್ದೆಯ ಕರ್ತವ್ಯಗಳ ಇತಿ-ಮಿತಿಯನ್ನು ಸ್ಪಷ್ಟವಾಗಿ ವ್ಯಾಖ್ಯಾನಿಸಿರುವ ಕಾರಣ ದಿಂದಾಗಿ