Wednesday, August 26, 2026
Menu

ತಮಿಳುನಾಡಿಗೆ ಕಾವೇರಿ: ಸುಪ್ರೀಂನಿಂದ ಅರ್ಜಿ ವಿಚಾರಣೆ ಮುಂದೂಡಿಕೆ

ತಮಿಳುನಾಡಿಗೆ ಕಾವೇರಿ ನೀರು ಹರಿಸಲು ನಿರ್ದೇಶನ ನೀಡಲು ಕೋರಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್‌ ಸೋಮವಾರಕ್ಕೆ ಮುಂದೂಡಿದೆ. ನ್ಯಾಯಮೂರ್ತಿ ವಿಕ್ರಮ್ ನಾಥ್ ನೇತೃತ್ವದ ದ್ವಿಸದಸ್ಯ ಪೀಠ ಅರ್ಜಿಯ ವಿಚಾರಣೆ ನಡೆಸಿದ್ದು, ತಮಿಳುನಾಡು ಪರ ವಕೀಲ ಸಿ.ಎಸ್. ವೈದ್ಯನಾಥನ್ ವಾದ ಮಂಡಿಸಿದರು. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹಾಗೂ ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿರುವ ನಿರ್ದೇಶನಗಳನ್ನು ಕರ್ನಾಟಕ ಪಾಲಿಸುತ್ತಿಲ್ಲ ಎಂದು ಆರೋಪಿಸಿದರು. ಕರ್ನಾಟಕ ನಮಗೆ ಹರಿಸಭೇಕಿರುವ ಪರಮಾಣದಲ್ಲಿ ನೀರು ಹರಿಸುತ್ತಿಲ್ಲ,

ಮೇಕೆದಾಟು ವಿರುದ್ಧ ತಮಿಳುನಾಡು ಅರ್ಜಿ ಸುಪ್ರೀಂನಿಂದ ವಜಾ, ನಮಗೆ ಸಿಕ್ಕ ನ್ಯಾಯ: ಡಿಕೆ ಶಿವಕುಮಾರ್

“ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿರುವುದು, ನ್ಯಾಯ ಪೀಠದಿಂದ ನಮಗೆ ನ್ಯಾಯ ಸಿಕ್ಕಂತಾಗಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್  ಪ್ರತಿಕ್ರಿಯೆ ನೀಡಿದರು. ಮೇಕೆದಾಟು ಯೋಜನೆ ಡಿಪಿಆರ್ ವಿರೋಧಿಸಿ ತಮಿಳುನಾಡು ಸುಪ್ರೀಂ ಕೋರ್ಟಿನಲ್ಲಿ