Menu

ಅರಣ್ಯದಲ್ಲಿ ಅಕ್ರಮ ಚಿತ್ರೀಕರಣ: ತರುಣ್ ಸುಧೀರ್ ಚಿತ್ರ ತಂಡದ ಉಪಕರಣ ಸೀಜ್!

ಅನುಮತಿ ನೀಡದೇ ಇದ್ದರೂ ವನ್ಯಜೀವಿ ಪ್ರದೇಶದಲ್ಲಿ ಚಿತ್ರೀಕರಣ ನಡೆಸಿದ್ದಕ್ಕಾಗಿ ನಿರ್ದೇಶಕ ತರುಣ್ ಸುಧೀರ್ ನಿರ್ಮಾಣದ ಚಿತ್ರದ ಉಪಕರಣಗಳನ್ನು ಅರಣ್ಯ ಇಲಾಖೆ ಸೀಜ್ ಮಾಡಿದೆ. ತುಮಕೂರಿನ ನಾಮದ ಚಿಲುಮೆಯಲ್ಲಿ ಅನುಮತಿ ಇಲ್ಲದೇ ಅರಣ್ಯ ಭೂಮಿಯಲ್ಲಿ ತರುಣ್ ಸುಧೀರ್ ಸಿನಿಮಾದ ಚಿತ್ರೀಕರಣ ನಡೆಸುತ್ತಿದ್ದಾಗ ಸಹಾಯಕ ಸಂರಕ್ಷಣಾಧಿಕಾರಿ ಪವಿತ್ರಾ ನೇತೃತ್ವದ ತಂಡ ದಾಳಿ ನಡೆಸಿದೆ. ಅನುಮತಿ ಇಲ್ಲದೇ ಇದ್ದರೂ ಕಳೆದ ನಾಲ್ಕೈದು ದಿನಗಳಿಂದ ಚಿತ್ರೀಕರಣ ನಡೆಸುತ್ತಿರುವ ಬಗ್ಗೆ ಮಾಹಿತಿ ಪಡೆದ ಅರಣ್ಯ ಇಲಾಖೆ ಸಿಬ್ಬಂದಿ