teacher suicide
ಶಿಕಾರಿಪುರ ಶಾಲೆ ಕೊಠಡಿಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕ
ಶಿಕಾರಿಪುರ ತಾಲೂಕಿನ ಬಳ್ಳೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಧನಂಜಯ್(51) ಶಾಲೆಯ ತರಗತಿ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತ ಶಿಕ್ಷಕ ಧನಂಜಯ್ ಶಾಲೆಗೆ ಹೋಗಿ ತರಗತಿಯಲ್ಲಿ ವಿದ್ಯಾರ್ಥಿಗಳಿಗೆ ಪಾಠ ಮಾಡಿದ್ದಾರೆ. ನಂತರ ವಿಶ್ರಾಂತಿ ಪಡೆಯುವಾಗ ಕೊಠಡಿಯಿಂದ ವಿದ್ಯಾರ್ಥಿಗಳನ್ನು ಹೊರಗೆ ಕಳಿಸಿ ಕಿಟಕಿ ಮುಚಿ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿದ್ಯಾರ್ಥಿಗಳು ಶಾಲೆ ಕಟ್ಟೆಯ ಮೇಲೆ ಕುಳಿತಿರುವುದನ್ನು ನೋಡಿದ ಇತರೆ ಶಿಕ್ಷಕರು
ಮೈಕ್ರೋ ಫೈನಾನ್ಸ್ ಕಿರುಕುಳ,ಅವಮಾನಕ್ಕೆ ನೊಂದು ನದಿಗೆ ಹಾರಿದ ಶಿಕ್ಷಕಿಯ ಶವ ಪತ್ತೆ
ಮೈಕ್ರೋ ಫೈನಾನ್ಸ್ ಕಿರುಕುಳ ಮತ್ತು ಅವಮಾನ ತಾಳಲಾರದೇ ತುಂಗಭದ್ರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಹೊನ್ನಾಳಿಯ ಶಿಕ್ಷಕಿ ಪುಷ್ಪಲತಾ ಅವರ ಶವ ಪತ್ತೆಯಾಗಿದೆ. ಹೊನ್ನಾಳಿ ಪಟ್ಟಣದ ನಿವಾಸಿ ಪುಷ್ಪಲತಾ ಹಾಗೂ ಆಕೆಯ ಪತಿ ಶಿಕ್ಷಕ ಹಾಲೇಶ್ ಮನೆ ಕಟ್ಟಲು ಶಿವಮೊಗ್ಗ ಮೂಲದ



