Tumkur
ಶಾಲೆಗೆ ಹೋಗಬೇಕೆಂಬ ಧಾವಂತದಲ್ಲಿ ಮನೆಗೆ ಹೊರಟಿದ್ದ ತಾಯಿ ಮಕ್ಕಳು ಅಪಘಾತಕ್ಕೆ ಬಲಿ
ತುಮಕೂರು ತಾಲೂಕಿನ ಓಬಳಾಪುರ ಗ್ರಾಮದ ಬಳಿ ಸಂಭವಿಸಿದ ಅಪಘಾತದಲ್ಲಿ ತಾಯಿ ಮತ್ತು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಮಹಮ್ಮದ್ ಆಸೀಫ್ (12), ಮಮ್ತಾಜ್ (38), ಶಾಖಿರ್ ಹುಸೇನ್ (18) ಮೃತ ದುರ್ದೈವಿಗಳು. ಮೃತರು ಮಧುಗಿರಿ ತಾಲೂಕಿನ ಗುಡ್ಡೆನಹಳ್ಳಿ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಎಸ್ಪಿ ಅಶೋಕ್ ವೆಂಕಟ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತುಮಕೂರು ಕಡೆಯಿಂದ ಮಧುಗಿರಿಗೆ ಹೋಗುವಾಗ ಅಪಘಾತ ಸಂಭವಿಸಿದೆ. ಓಬಳಾಪುರ ಗ್ರಾಮದ