Menu

“ಉದಯಕಾಲ” ಯುಗಾದಿ ವಿಶೇಷಾಂಕ ಬಿಡುಗಡೆಗೊಳಿಸಿದ ಡಿಸಿಎಂ

ಉದಯಕಾಲ ದಿನಪತ್ರಿಕೆಯ ಯುಗಾದಿ ವಿಶೇಷಾಂಕವನ್ನು ಉಪಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಅವರು ಸದಾಶಿವನಗರದ ನಿವಾಸದಲ್ಲಿ ಬಿಡುಗಡೆ ಮಾಡಿದರು. ಪತ್ರಿಕೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಿ. ಬಿ ಬಸವರಾಜು ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಕಳೆದ ೨೭ ವರ್ಷಗಳಿಂದ ಹೊರಬರುತ್ತಿರುವ ‘ಕನ್ನಡಿಗರ ಜೀವಾಳ’ ಎನ್ನುವ ಘೋಷವಾಕ್ಯ ಹೊಂದಿರುವ ದಿನ ಪತ್ರಿಕೆ ‘ಉದಯಕಾಲ’. ಶಿವಮೊಗ್ಗ, ಕಲಬುರಗಿ, ಬೆಂಗಳೂರು, ಬೆಳಗಾವಿ, ಮಂಡ್ಯ, ಹುಬ್ಬಳ್ಳಿ – ಧಾರವಾಡ ಜಿಲ್ಲೆಗಳಿಂದ ಏಕಕಾಲಕ್ಕೆ ಪ್ರಕಟವಾಗಿ ಹೊರಬರುತ್ತಿದೆ. ಪತ್ರಿಕೆಯಲ್ಲಿ ಪ್ರಚಲಿತ ವಿದ್ಯಮಾನಗಳು,

ಕೊಪ್ಪಳದಲ್ಲಿ ಬಾಣಂತಿ ಸಾವು: ಸಂತ್ರಸ್ತೆ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ

ಕೊಪ್ಪಳ: ದಲಿತ ಮಹಿಳೆ ಮೃತಪಟ್ಟಿದ್ದಾರೆ. ಬಡ ಕುಟುಂಬದ ತಾಯಿ ಮೃತಪಟ್ಟರೂ, ಶಿಶುಗಳ ಸಾವಾದರೂ ಮಾನವೀಯತೆ ಮೆರೆದಿಲ್ಲ ಎಂದು ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಅವರು ಆರೋಪಿಸಿದರು. ಕೊಪ್ಪಳ ಜಿಲ್ಲೆಯ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಅಡೂರು ಗ್ರಾಮದ ಬಾಣಂತಿ ಶ್ರೀಮತಿ ರೇಣುಕಾ ಹಿರೇಮನಿ