Uniform Civil Code
ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಅಸಾಧ್ಯ: ಡಿಕೆಶಿ
ನಮ್ಮ ದೇಶ ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ದೇಶ. ಏಕರೂಪ ನಾಗರಿಕ ಸಂಹಿತೆಯನ್ನು ಜಾರಿ ಮಾಡಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ತಮಿಳುನಾಡಿನ ತಿರುಚಿರಾಪಲ್ಲಿಯಲ್ಲಿ ಸ್ಕೌಟ್ ಮತ್ತು ಗೈಡ್ಸ್ ನ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಹರಿಯಾಣ ಬಿಜೆಪಿ ಸರ್ಕಾರ ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸಿರುವ ಬಗ್ಗೆ ಕೇಳಿದಾಗ, ಪ್ರತಿಯೊಬ್ಬ ನಾಗರಿಕನಿಗೂ ತನ್ನದೇ ಆದ ವೈಯಕ್ತಿಕ ಜೀವನವಿರುತ್ತದೆ. ಇಡೀ ದೇಶದಲ್ಲಿ ಜಾರಿ ಮಾಡಲು ಸಾಧ್ಯವಿಲ್ಲದ್ದು,