union budget
ಮಧ್ಯಮ ವರ್ಗದ ಜನರ ಬದುಕನ್ನು ಸರಳಗೊಳಿಸುವ ಬಜೆಟ್: ಹೆಚ್.ಡಿ. ಕುಮಾರಸ್ವಾಮಿ
ನವದೆಹಲಿ: 2047ರ ವಿಕಸಿತ ಭಾರತ ಕನಸು ಸಾಕಾರಕ್ಕೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಆಯವ್ಯಯ ಬಹುದೊಡ್ಡ ಕೊಡುಗೆ ನೀಡಲಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಬಜೆಟ್ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಸಚಿವರು; ಕೃಷಿಕರ ಬಗ್ಗೆ ಅತಿಹೆಚ್ಚು ಕಾಳಜಿ ವಹಿಸಿದ ಬಜೆಟ್ ಇದಾಗಿದೆ ಹಾಗೂ ಮಧ್ಯಮ ವರ್ಗದ ಜನರ ಬದುಕನ್ನು ಸುಲಭ, ಸರಳಗೊಳಿಸುವ ಬಜೆಟ್ ಎಂದು ಅಭಿಪ್ರಾಯಪಟ್ಟಿದ್ದಾರೆ.
ಕರ್ನಾಟಕ ವಿರೋಧಿ ಬಜೆಟ್: ಸಿಎಂ ಸಿದ್ದರಾಮಯ್ಯ ಅಸಮಾಧಾನ
ದೂರದೃಷ್ಟಿ ರಹಿತ, ನಿರಾಶಾದಾಯಕ ಬಜೆಟ್ ಆಗಿದ್ದು, ಇದು ಕರ್ನಾಟಕ ವಿರೋಧಿ ಬಜೆಟ್ ಆಗಿದೆ. ಕರ್ನಾಟಕಕ್ಕೆ ಚೊಂಬು ಕೊಡುವುದನ್ನು ಮುಂದುವರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಸಲ್ಲಿಸಿದ ಬೇಡಿಕೆ ಪಟ್ಟಿಯಲ್ಲಿ ಒಂದೂ ಈಡೇರಿಸಿಲ್ಲ.
ಜನತಾ ಜನರ್ದನ ಬಜೆಟ್: ಪ್ರಧಾನಿ ಮೋದಿ
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ 2025-26ನೇ ಸಾಲಿನ ಬಜೆಟ್ ಜನತಾ ಜನಾರ್ದನ ಪರ ಬಜೆಟ್ ಆಗಿದೆ ಎಂದು ಪ್ರಧಾನಿ ಮೋದಿ ಬಣ್ಣಿಸಿದ್ದಾರೆ. ಶನಿವಾರ ಬಜೆಟ್ ಮಂಡನೆ ನಂತರ ಮಾಧ್ಯಮ ಪ್ರತಿಕ್ರಿಯೆ ಬಿಡುಗಡೆ ಮಾಡಿದ ಅವರು, ಈ ಬಾರಿಯ ಬಜೆಟ್ ದೇಶದ
ಕೇಂದ್ರ ಬಜೆಟ್ 2025: ದೇಶಾದ್ಯಂತ 50 ಪ್ರವಾಸಿ ತಾಣಗಳ ಅಭಿವೃದ್ಧಿ
ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ದೇಶಾದ್ಯಂತ 50 ಪ್ರವಾಸಿ ತಾಣಗಳ ಅಭಿವೃದ್ಧಿ ಮಾಡಲಾಗುವುದು ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಘೋಷಿಸಿದ್ದಾರೆ. ಶನಿವಾರ ಮಂಡಿಸಿದ 2025-26ನೇ ಸಾಲಿನ ಬಜೆಟ್ ನಲ್ಲಿ ದೇಶಾದ್ಯಂತ ಪ್ರವಾಸಿ ತಾಣಗಳಲ್ಲಿ ಮೂಲಭೂತ ಸೌಕರ್ಯ ವೃದ್ಧಿಸುವ ಮೂಲಕ ಅಭಿವೃದ್ಧಿ
ಬಾಡಿಗೆ ಮೇಲಿನ ಟಿಡಿಎಸ್ 6 ಲಕ್ಷಕ್ಕೆ ಏರಿಕೆ
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇದೇ ಮೊದಲ ಬಾರಿಗೆ ಬಾಡಿಗೆ ಮೇಲಿನ ಟಿಡಿಎಸ್ ಮೊತ್ತವನ್ನು 6 ಲಕ್ಷ ರೂ.ಗೆ ಏರಿಕೆ ಮಾಡಿದ್ದಾರೆ. ಶನಿವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ 2025-26ನೇ ಸಾಲಿನ ಬಜೆಟ್ ನಲ್ಲಿ ಬಾಡಿಗೆ ಮೇಲಿನ
ಕೇಂದ್ರ ಬಜೆಟ್ 2015: 12 ಲಕ್ಷ ರೂ.ವರೆಗೆ ಆದಾಯ ತೆರಿಗೆ ವಿನಾಯಿತಿ
ಮಧ್ಯಮ ವರ್ಗದ ಬಹು ನಿರೀಕ್ಷಿತ ಆದಾಯ ತೆರಿಗೆ ವಿನಾಯಿತಿಯನ್ನು ಗರಿಷ್ಠ 12 ಲಕ್ಷ ರೂ.ವರೆಗೆ ಘೋಷಿಸಿದೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಮಂಡಿಸಿದ ದಾಖಲೆಯ 8ನೇ ಬಜೆಟ್ ನಲ್ಲಿ ಮಧ್ಯಮ ವರ್ಗದ ಬಹುಜನರ ಬೇಡಿಕೆಯ ಆದಾಯ ತೆರಿಗೆ ವಿನಾಯಿತಿಯನ್ನು
ನಾಳೆ ಕೇಂದ್ರ ಬಜೆಟ್: ಕೇಂದ್ರಕ್ಕೆ ರಾಜ್ಯದ 24 ಬೇಡಿಕೆಗಳು!
ಕೇಂದ್ರ ಸರ್ಕಾರವು ಕರ್ನಾಟಕದ ಬಗ್ಗೆ ಅನುಸರಿಸುತ್ತಿರುವ ತಾರತಮ್ಯ ಧೋರಣೆ ಜಗಜ್ಜಾಹೀರಾಗಿದೆ. ನಮ್ಮ ಒಕ್ಕೂಟ ವ್ಯವಸ್ಥೆಯು ಬಲಿಷ್ಠವಾಗಿರಬೇಕೆಂದರೆ ಕೇಂದ್ರ ಸರ್ಕಾರವು ತಾರತಮ್ಯರಹಿತ, ನ್ಯಾಯಸಮ್ಮತ, ಪಾರದರ್ಶಕ ನೀತಿಯನ್ನು ತನ್ನದಾಗಿಸಿಕೊಳ್ಳಬೇಕು. ರಾಜ್ಯಗಳನ್ನು ಸಂಪನ್ಮೂಲ ಸಂಗ್ರಹಣೆ ಮಾಡುವ ಘಟಕಗಳೆಂದು ನೋಡದೆ, ಅವುಗಳ ಕಷ್ಟನಷ್ಟಗಳಿಗೆ ಮಾನವೀಯವಾಗಿ ಸ್ಪಂದಿಸಬೇಕು. ತೆರಿಗೆ ಪಾಲಿನ