Thursday, February 06, 2025
Menu

ಮೇ 4ರಂದು ಬದರೀನಾಥ ಬಾಗಿಲು ಓಪನ್

ಋಷಿಕೇಶ: ಹಿಂದೂಗಳೀಗೆ ಅತಿ ಪವಿತ್ರ ಯಾತ್ರಾಸ್ಥಳವಾಗಿರುವ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿರುವ ಬದರಿನಾಥ ಧಾಮದ ಬಾಗಿಲು ಮೇ 4 ರಂದು ಬೆಳಗ್ಗೆ 6 ಗಂಟೆಗೆ ಭಕ್ತರ ದರ್ಶನಕ್ಕೆ ತೆರೆಯಲಿದೆ. ಬಸಂತ್ ಪಂಚಮಿಯ ಶುಭ ಸಂದರ್ಭದಲ್ಲಿ ತೆಹ್ರಿ ಜಿಲ್ಲೆಯ ನರೇಂದ್ರ ನಗರದ ಅರಮನೆಯಲ್ಲಿ ನಡೆದ ಸರಳ ಧಾರ್ಮಿಕ ಕಾರ್ಯಕ್ರಮದಲ್ಲಿ ಪೂಜೆ ಹಾಗೂ ಪ್ರಾರ್ಥನೆ ನಂತರ ಪಂಚಾಂಗ ಲೆಕ್ಕಾಚಾರದ ಮೂಲಕ ಬದರಿನಾಥ ಧಾಮದ ಬಾಗಿಲು ತೆರೆಯುವ ದಿನಾಂಕವನ್ನು ನಿರ್ಧರಿಸಲಾಯಿತು. ಇದೇ ಸಮಯದಲ್ಲಿ ಗಡು ಘಡ(ಪವಿತ್ರ