v.somanna
3077 ಕೋಟಿ ರೂ. ಪಿಎಂಕೆಎಸ್ವೈ ಪ್ರಸ್ತಾವನೆಗಳಿಗೆ ಅನುದಾನ ಒದಗಿಸಿ: ಸಚಿವ ಭೋಸರಾಜು ಮನವಿ
ನವದೆಹಲಿ : ಪಿಎಂಕೆಎಸ್ವೈ ಅಡಿಯಲ್ಲಿ ರಾಜ್ಯದಿಂದ ಸಲ್ಲಿಸಲಾಗಿರುವ ಸುಮಾರು 3077 ಕೋಟಿ ರೂಪಾಯಿಗಳ ವಿವಿಧ ಪ್ರಸ್ತಾವನೆಗಳನ್ನು ಅನುಮೋದಿಸಿ, ಹೊಸ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಅನುದಾನ ನೀಡಬೇಕು. ವಿಶಾಖಪಟ್ಟಣಂದಿಂದ ಮಹಿಬೂಬ್ ನಗರದವರೆಗೆ ಬರುವ ಎಕ್ಸಪ್ರಸ್ ರೈಲನ್ನು ರಾಯಚೂರುವರೆಗೆ ಸಂಚರಿಸಲು ಸೂಚಿಸಿ ಈ ಭಾಗದ ಜನರಿಗೆ ಅನುಕೂಲ ಕಲ್ಪಿಸಬೇಕು ಎಂದು ಕೇಂದ್ರ ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರಿಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ತಿಳಿಸಿದ್ದಾರೆ.
ರೈಲ್ವೆಗೆ 2.60 ಲಕ್ಷ ಕೋಟಿ ರೂ. ಮೀಸಲು: ಕರ್ನಾಟಕಕ್ಕೆ ಬಂಪರ್!
ಈ ಬಾರಿಯ ಬಜೆಟ್ನಲ್ಲಿ ರೈಲ್ವೆ ಇಲಾಖೆಗೆ 2.60 ಲಕ್ಷ ಕೋಟಿ ರೂ. ಮೀಸಲಿಡಲಾಗಿದ್ದು, ಕರ್ನಾಟಕದ ರೈಲ್ವೆ ಯೋಜನೆಗಳಿಗೆ 7,564 ಕೋಟಿ ರೂ. ನೀಡಲಾಗಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಸುದ್ದಿಗೋಷ್ಠಿಯಲ್ಲಿ ಬಜೆಟ್