Waqf Board
ಲೋಕಸಭೆಯಲ್ಲಿ ವಿವಾದಾಸ್ಪದ ವಕ್ಫ್ ತಿದ್ದುಪಡಿ ಮಸೂದೆ ಮಂಡನೆ
ನವದೆಹಲಿ: ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಬುಧವಾರ ಲೋಕಸಭೆಯಲ್ಲಿ ಪ್ರತಿಪಕ್ಷಗಳ ಸದಸ್ಯರ ಗದ್ದಲ, ಕೋಲಾಹಲದ ನಡುವೆ ವಕ್ಫ್ ತಿದ್ದುಪಡಿ ಮಸೂದೆಯನ್ನು ಮಂಡಿಸಿದರು. ಲೋಕಸಭಾ ಅಧಿವೇಶನ ಪ್ರಾರಂಭವಾಗುತ್ತಿದ್ದಂತೆ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಕೇಂದ್ರ ಸಚಿವ ಕಿರಣ್ ರಿಜಿಜು ಅವರನ್ನು ಮಸೂದೆಯನ್ನು ಮಂಡಿಸಲು ಆಹ್ವಾನಿಸಿದರು. ವಕ್ಫ್ ಮಂಡಳಿಯ ಕಾರ್ಯವೈಖರಿಯ ವಿರುದ್ಧ ಕಠಿಣ ನಿಲುವನ್ನು ವ್ಯಕ್ತಪಡಿಸಿದ ಕಿರಣ್ ರಿಜಿಜು, “ನಾವು ಮಸೂದೆಯನ್ನು ಮಂಡಿಸದಿದ್ದರೆ ಸಂಸತ್ತಿನ ಕಟ್ಟಡವನ್ನೂ ವಕ್ಫ್ ಆಸ್ತಿ ಎಂದು
ಕೊನೆಗೂ ವಕ್ಫ್ ಕರಡು ಮಸೂದೆಗೆ 14-11 ಮತಗಳಿಂದ ಜೆಪಿಸಿ ಅಂಗೀಕಾರ
ನವದೆಹಲಿ: ವಕ್ಫ್ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಸಭೆಯಲ್ಲಿ ವಕ್ಫ್ ಕರಡು ಮಸೂದೆಯನ್ನು ಸ್ವೀಕರಿಸಲಾಗಿದೆ. ಮಸೂದೆಯ ಪರವಾಗಿ 14 ಹಾಗೂ ವಿರುದ್ಧ 11 ಮತಗಳು ಚಲಾವಣೆಯಾದವು. ಜೆಪಿಸಿಯ ವಿರೋಧ ಪಕ್ಷದ ಸದಸ್ಯರು ಇಂದು (ಜ.29) ಸಂಜೆ 4 ಗಂಟೆಯೊಳಗೆ ತಮ್ಮ ಭಿನ್ನಾಭಿಪ್ರಾಯಗಳನ್ನು
ಆಸ್ತಿಗಳ ಆರ್ಟಿಸಿಯಲ್ಲಿ ವಕ್ಫ್ ಬೋರ್ಡ್: ಇಂದು ಶ್ರೀರಂಗಪಟ್ಟಣ ಬಂದ್
ರೈತರ ಜಮೀನು, ಪುರಾತತ್ವ ಇಲಾಖೆಯ ಆಸ್ತಿಗಳ ಆರ್ಟಿಸಿಯಲ್ಲಿ ವಕ್ಫ್ ಬೋರ್ಡ್ ಹೆಸರು ಎಂದು ನಮೂದಾಗಿದ್ದು, ಇದನ್ನು ಖಂಡಿಸಿ ರೈತರು ಮತ್ತು ಹಿಂದೂ ಸಂಘಟನೆಗಳು ಬೃಹತ್ ಹೋರಾಟಕ್ಕೆ ಸಜ್ಜಾಗಿದ್ದು, ಇಂದು (ಸೋಮವಾರ) ಶ್ರೀರಂಗಪಟ್ಟಣದಲ್ಲಿ ಸ್ವಯಂ ಪ್ರೇರಿತ ಬಂದ್ ನಡೆಸಿವೆ. ಕೆಲವು ತೆರೆದಿದ್ದ ಅಂಗಡಿಗಳನ್ನು