Menu

ಆರ್‌ಜಿ ಕಾರ್ ಹತ್ಯಾಕಾಂಡ: ಮೇಲ್ಮನವಿಗೆ ಹೈಕೋರ್ಟ್ ಅಸ್ತು

ಕೋಲ್ಕತ್ತಾ: ಆರ್ಜಿ ಕಾರ್ ಆಸ್ಪತ್ರೆಯ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿ ಸಂಜಯ್ ರಾಯ್‌ಗೆ ಆಜೀವ ಜೈಲು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಕಲ್ಕತ್ತಾ ಹೈಕೋರ್ಟ್ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಅನುಮತಿ ನೀಡಿದೆ. ಪ್ರಕರಣದ ಏಕೈಕ ಅಪರಾಧಿ ಸಂಜಯ್ ರಾಯ್ಗೆ ಮರಣದಂಡನೆ ವಿಧಿಸುವಂತೆ ಕೋರಿ ಅಡ್ವೊಕೇಟ್ ಜನರಲ್ ಕಿಶೋರ್ ದತ್ತ ಅವರು ನ್ಯಾಯಮೂರ್ತಿ ದೇಬಾಂಗ್ಸು ಬಸಕ್ ನೇತೃತ್ವದ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದರು. ಸಿಯಾಲ್ಡಾದ ಹೆಚ್ಚುವರಿ ಜಿಲ್ಲಾ ಮತ್ತು