Menu

ವಕ್ಫ್ ತಿದ್ದುಪಡಿ ಕಾಯ್ದೆ: ಹೊತ್ತಿ ಉರಿಯುತ್ತಿರುವ ಬಂಗಾಳದಲ್ಲಿ ಮೂರು ಸಾವು

ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸೆಗೆ ತಿರುಗಿದ್ದು, ಆ ರಾಜ್ಯ ಹೊತ್ತಿ ಉರಿಯುತ್ತಿದೆ. ಘರ್ಷಣೆಯಲ್ಲಿ ಈವರೆಗೆ ಒಟ್ಟು ಮೂವರು ಮೃತಪಟ್ಟಿದ್ದಾರೆ. 150ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹಿಂಸಾಚಾರ ಮುರ್ಷಿದಾಬಾದ್‌ ಜಿಲ್ಲೆಯ ಹಲವು ಭಾಗಗಳಿಗೆ ವ್ಯಾಪಿಸಿದ್ದು, ಅಪಾರ ಪ್ರಮಾಣದ ಸಾರ್ವಜನಿಕ ಆಸ್ತಿಪಾಸ್ತಿ ಹಾನಿಯಾಗಿವೆ. ಪೊಲೀಸರು, ಅರೆಸೇನಾ ಪಡೆಗಳು ಸಂಪೂರ್ಣ ಗಸ್ತು ತಿರುಗಿದ್ದು, ಸುತಿ, ಧುಲಿಯನ್, ಸಂಸರ್‌ಗಂಜ್ ಮತ್ತು ಜಂಗಿಪುರ ಪ್ರದೇಶಗಳಲ್ಲಿ ಪರಿಸ್ಥಿತಿ

25,000 ಶಿಕ್ಷಕರನ್ನು ವಜಾಗೊಳಿಸಿದ ಸುಪ್ರೀಂಕೋರ್ಟ್: ಪಶ್ಚಿಮ ಬಂಗಾಳ ಸರ್ಕಾರಕ್ಕೆ ಮುಖಭಂಗ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ನೇಮಕ ಮಾಡಿದ್ದ 25 ಸಾವಿರ ಶಿಕ್ಷಕರ ನೇಮಕಾತಿಯನ್ನು ರದ್ದುಗೊಳಿಸಿ ಕೋಲ್ಕತಾ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ. ಈ ಮೂಲಕ ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ಭಾರೀ ಮುಖಭಂಗ ಉಂಟಾಗಿದೆ. ಪಶ್ಚಿಮ ಬಂಗಾಳದ ಸ್ಕೂಲ್ ಸರ್ವಿಸ್

ಆರ್‌ಜಿ ಕಾರ್ ಹತ್ಯಾಕಾಂಡ: ಮೇಲ್ಮನವಿಗೆ ಹೈಕೋರ್ಟ್ ಅಸ್ತು

ಕೋಲ್ಕತ್ತಾ: ಆರ್ಜಿ ಕಾರ್ ಆಸ್ಪತ್ರೆಯ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿ ಸಂಜಯ್ ರಾಯ್‌ಗೆ ಆಜೀವ ಜೈಲು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಕಲ್ಕತ್ತಾ ಹೈಕೋರ್ಟ್ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಅನುಮತಿ ನೀಡಿದೆ. ಪ್ರಕರಣದ ಏಕೈಕ ಅಪರಾಧಿ ಸಂಜಯ್ ರಾಯ್ಗೆ