Menu

ರೀಲ್ಸ್ ಮಾಡಲು ಹೋಗಿ ಯಮುನಾ ನದಿ ಪಾಲಾದ 6 ಬಾಲಕಿಯರು!

ಆಗ್ರಾ: ಸ್ನಾನ ಮಾಡಲು ಯಮುನಾ ನದಿಗೆ ಇಳಿದ 6 ಬಾಲಕಿಯರು ನದಿಯಲ್ಲಿ ಕೊಚ್ಚಿ ಹೋದ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ಸಂಭವಿಸಿದೆ. ಸಿಕಂದರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ಮಧ್ಯಾಹ್ನ ಈ ದುರಂತ ಸಂಭವಿಸಿದೆ. ಮೈದಾನದಲ್ಲಿ ಕೆಲಸ ಮಾಡುತ್ತಿದ್ದ ಬಾಲಕಿಯರು ಬಿಸಿಲ ಬೇಗೆ ತಡೆಯಲು ಆಗದೇ ಸ್ನಾನ ಮಾಡಲು ನದಿಗೆ ಇಳಿದಿದ್ದಾರೆ. ಈ ವೇಳೆ ಸ್ನಾನ ಮಾಡುತ್ತಿದ್ದಾಗ ಮೊಬೈಲ್ ಫೋನ್ ನಲ್ಲಿ ರೀಲ್ಸ್ ಮಾಡಲು ಹೋದಾಗ ಈ ದುರಂತ

ಯಮುನಾ ನದಿ ವಿವಾದ: ಚುನಾವಣಾ ಆಯೋಗಕ್ಕೆ ಕೇಜ್ರಿವಾಲ್ ಸವಾಲು

ಯಮುನಾ ನದಿ ಎಷ್ಟು ವಿಷಕಾರಿ ಎಂಬುದು ತಿಳಿಯುವ ಧೈರ್ಯ ಇದ್ದರೆ ಇದನ್ನು ಕುಡಿಯುವ ಸಾಹಸ ಮಾಡಿ ಎಂದು ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೇಂದ್ರ ಚುನಾವಣಾ ಆಯೋಗಕ್ಕೆ ಸವಾಲು ಹಾಕಿದ್ದಾರೆ. ಯಮುನಾ ನದಿ ಕಲುಷಿತಗೊಂಡಿದ್ದು, ಬಿಜೆಪಿ ಸರ್ಕರ ವಿಷ ಹಾಕುತ್ತಿದೆ