ಅಂಕಣ
ಬೇಹುಗಾರಿಕೆ ವರದಿ: ಪರಿಣಾಮ ಶೂನ್ಯ
ಇಂದಿನ ಗೂಗಲ್ ಮತ್ತು ಎಐ ಯುಗದಲ್ಲಿ ಪರಮ ರಹಸ್ಯ ಎಂಬುದೇ ಬೊಗಳೆ ! ಯಾರು ಏನೇ ಮಾಡಿದರೂ, ಎಲ್ಲೇ ಇದ್ದರೂ ಈ ಮಾಹಿತಿ ಬಹಿರಂಗವಾಗಲು ಕೆಲವೇ ನಿಮಿಷಗಳು ಸಾಕು. ಹೀಗಿರುವಾಗ ಇಂಟಲಿಜೆನ್ಸ್ ರಿಪೋರ್ಟ್ಗಳ ಬಗ್ಗೆ ಕಾಂಗ್ರೆಸ್ ಶಾಸಕರು ಬೆದರಿ ಕಂಗಾಲಾಗುವರೆಂಬುದು ಅರ್ಥರಹಿತ ಮತ್ತು ತರ್ಕಹೀನ. ಆಡಳಿತಾರೂಢ ಶಾಸಕರು ಹಾಗೂ ಮಂತ್ರಿಗಳ ಮೇಲೆ ಮುಖ್ಯಮಂತ್ರಿ ಇಂಟೆಲಿಜೆನ್ಸ್.. !! ಇದು ಇಂದೇನೂ ಹೊಸದಲ್ಲ. ಹಳೆಯ ಚಾಳಿಯೇ. ದೇವರಾಜ ಅರಸು, ರಾಮಕೃಷ್ಣ ಹೆಗಡೆ ಅವರ
ಲಿಟಿಗೇಷನ್ ಮುಕ್ತ ನೇಮಕಾತಿಯೇ ಸರ್ಕಾರದ ಮುಂದಿನ ದೊಡ್ಡ ಸವಾಲು
ಸರ್ಕಾರದ ಮೇಲೆ ಯುವಜನತೆಗೆ ಸಂಪೂರ್ಣ ನಂಬಿಕೆ ಹಾಗೂ ವಿಶ್ವಾಸ ಉಂಟಾಗುವುದು ಘೋಷಿತ ಹುದ್ದೆಗಳ ನೇಮಕಾತಿ ಪ್ರಕ್ರಿಯೆ, ಯಾವ ಲಿಟಿಗೇಷನ್ ಚಕ್ರವ್ಯೂಹಕ್ಕೂ ಸಿಲುಕದೆ ಇದು ಪೂರ್ಣಗೊಂಡಾಗ ಮಾತ್ರ. ಸರ್ಕಾರವೀಗ ಘೋಷಿಸಿರುವ ಹುದ್ದೆಗಳ ಭರ್ತಿ ಯುವ ಸಮೂಹಕ್ಕೆ ಬಹುದೊಡ್ಡ ಪರಿಹಾರ ಎಂಬುದು ಗೋಚರಿಸಿದರೂ, ಕಾನೂನು
ಮೇಕೆದಾಟು ಯೋಜನೆ ರಾಜ್ಯಕ್ಕೆ ಮರೀಚಿಕೆಯಾಗುವುದೇ
ಮೇಕೆದಾಟು ಯೋಜನೆಯ ಮರು ಅಧ್ಯಯನಕ್ಕೆ ಕೇಂದ್ರ ಜಲ ಆಯೋಗವು ಈಗ ರಾಜ್ಯಕ್ಕೆ ಆದೇಶ ನೀಡಿದೆ. ಕೇಂದ್ರ ಜಲ ಆಯೋಗದಿಂದ ಇಂತಹ ಆದೇಶ ಅಗತ್ಯವಿರಲಿಲ್ಲ. ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಕೇಂದ್ರಕ್ಕೆ ಎಲ್ಲ ಅನುಮಾನಗಳನ್ನು ನಿವಾರಿಸಿದೆ ಮತ್ತು ಸಮಜಾಯಿಷಿ ಮತ್ತು ವಿವರಗಳನ್ನೂ ಸಲ್ಲಿಸಿದೆ. ಮರಗಳನ್ನು
ಪೋಕ್ಸೋ ಕೇಸ್, ಮುತ್ಯಾ ಅಜ್ಞಾತ ಸ್ಥಳಕ್ಕೆ: ಬಾಲಕಿ ಪೋಷಕರಿಂದ ಮುತ್ಯಾ ಪರ ಬ್ಯಾಟಿಂಗ್
ಶಹಾಪುರ ತಾಲೂಕಿನ ಗೋಗಿ ಪೊಲೀಸ್ ಠಾಣಾ ವ್ಯಾಪ್ತಿಯ ಮಹಲ್ ರೋಜಾ ಗ್ರಾಮದ ಯಮನೂರಪ್ಪ ಮುತ್ಯಾನ ಮಠದ ಸ್ವಯಂಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಬಾಲಕಿ ಜೊತೆ ಅನುಚಿತವಾಗಿ ನಡೆದುಕೊಂಡಿರುವ ವೀಡಿಯೋ ವೈರಲ್ ಆದ ಬಳಿಕ ಕೇಸ್ ದಾಖಲಾಗುತ್ತಿದ್ದಂತೆಯೇ ಅಜ್ಞಾತ ಸ್ಥಳಕ್ಕೆ ಪರಾರಿಯಾಗಿದ್ದು, ಅಲ್ಲಿಂದ
ಮೀಸಲು ಒಳಮೀಸಲು ನಿಗದಿ ನೀತಿ ಅಸ್ಪಷ್ಟ: ಸರ್ಕಾರಕ್ಕೆ ಅಡಕತ್ತರಿಯಾದ ಹುದ್ದೆಗಳ ಭರ್ತಿ
ಮೀಸಲು ಹಾಗೂ ಒಳಮೀಸಲು ನಿಗದಿ ವಿಚಾರದಲ್ಲಿ ರಾಜ್ಯ ಸರ್ಕಾರದ ನೀತಿಯೇ ಅಸ್ಪಷ್ಟ. ಎಲ್ಲವೂ ಅಡ್ಡಗೋಡೆಯ ಮೇಲೆ ದೀಪವಿಟ್ಟಂತಿದೆ. ಎಲ್ಲಿವರೆಗೆ ರಾಜ್ಯದಲ್ಲಿ ಮೀಸಲು ಮತ್ತು ಒಳ ಮೀಸಲು ನಿಗದಿ ಸರ್ಕಾರದ ಮಟ್ಟದಲ್ಲಿ ಖಚಿತ ಶಾಸನ ಸ್ವರೂಪ ತಾಳುವುದಿಲ್ಲವೋ, ಅಲ್ಲಿಯವರೆಗೂ ಹುದ್ದೆಗಳ ಭರ್ತಿಯಲ್ಲಿ ತಲೆದೋರಿರುವ
ಶಾಲಾ ಮಕ್ಕಳಿಗೆ ಮೊಬೈಲ್ ಬೇಕಿಲ್ಲ: ರಾಜ್ಯ ಸರ್ಕಾರದ ಚಿಂತನೆ
ಈಗ ಮಕ್ಕಳ ಕೈಗೆ ದೊರೆಯುವ ಮೊಬೈಲ್ ಫೋನ್ನಲ್ಲಿ ಮಾಹಿತಿಗಳ ಮಹಾ ಕಣಜವೇ ಇದೆ !ಇದರಲ್ಲಿರುವ ಒಳ್ಳೆಯ ಅಂಶಗಳಿಗಿಂತ ಬೇಡವಾದ, ಅನರ್ಥಕಾರಿ ಹಾಗೂ ಅಸಭ್ಯಕಾರಿ ಮಾಹಿತಿಗಳ ಕಡೆಯೇ ಮಕ್ಕಳು ಆಕರ್ಷಿತರಾಗಿರುವುದರಿಂದ ಇದು ಪಾಠ -ಪ್ರವಚನಗಳ ಮೇಲೆ ಕೆಟ್ಟ ಪರಿಣಾಮ ಬೀರಿ ಸಾಮಾಜಿಕ ದುರಂತಗಳಿಗೆ
ಭಾರತಕ್ಕೆ ತಿರುಗೇಟು ನೀಡುವ ರೀತಿ ಜಾಗತಿಕ ಮಾಧ್ಯಮದಲ್ಲಿ ಟ್ರಂಪ್ ಮಾತುಗಳ ವಿಪರೀತಾರ್ಥ
ಭಾರತಕ್ಕೆ ತಿರುಗೇಟು ನೀಡುವ ರೀತಿಯಲ್ಲಿ ಜಾಗತಿಕ ಮಾಧ್ಯಮದ ಮುಂದೆ ವಿವಾದಾಸ್ಪದ ವಿಷಯಗಳನ್ನು ಡೊನಾಲ್ಡ್ ಟ್ರಂಪ್ ಪದೇ ಪದೆ ಕೆದಕುವುದನ್ನು ಕಂಡಾಗ. ಭಾರತದ ಜೊತೆ ಅಮೆರಿಕಕ್ಕೆ ದೀರ್ಘಕಾಲದ ಸ್ನೇಹಪೂರ್ವಕ ಸಂಬಂಧಗಳ ಬಗ್ಗೆ ನಿಜವಾದ ಕಾಳಜಿ ಇದೆಯೇ ಎಂಬ ಶಂಕೆ ಮೂಡುವುದಂತೂ ದಿಟ. ಅಮೆರಿಕ
ಭಾರತೀಯ ಕೋರ್ಟ್ಗಳಿಗೂ ಕೃತಕ ಬುದ್ಧಿಮತ್ತೆ ಲಗ್ಗೆ: ಸುಪ್ರೀಂಕೋರ್ಟ್ ಕಳವಳ
ಕೃತಕ ಬುದ್ದಿಮತ್ತೆ ನೆರವಿನಿಂದ ಸಿದ್ದಪಡಿಸಿದ ರಿಟ್ ಅರ್ಜಿಗಳಿಗೆ ಸುಪ್ರೀಂಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ. ಅಲ್ಲದೆ ಇದರಿಂದ ಇಡೀ ನ್ಯಾಯಿಕ ವ್ಯವಸ್ಥೆಯ ಮೇಲೆ ಅಡ್ಡ ಪರಿಣಾಮ ಬೀರಲಿದೆ ಎಂದೂ ದೇಶದ ಸರ್ವೋನ್ನತ ನ್ಯಾಯಾಲಯ ತೀವ್ರ ಕಳವಳ ವ್ಯಕ್ತಪಡಿಸಿದೆ. ಸಾಫ್ಟ್ವೇರ್ ಕಂಪನಿಯಲ್ಲೀಗ ಒಂದು ಸಾವಿರ ಮಂದಿ
ವಾಲೆಂಟೈನ್ಸ್ ಪ್ರಯುಕ್ತ KFCನಲ್ಲಿ crispy memories ಸೃಷ್ಟಿಸಿದ ಬೆಂಗಳೂರಿಗರು!
ವಾಲೆಂಟೈನ್ಸ್ ನಲ್ಲಿ exಗಳನ್ನು EX-change ಮಾಡಿ KFCನಲ್ಲಿ crispy memories ಸೃಷ್ಟಿಸುವ ಅವಕಾಶವನ್ನು ಬೆಂಗಳೂರಿನಲ್ಲಿ ಆಚರಿಸಲಾಯಿತು. KFC ತನ್ನ ಇಂದಿರಾನಗರ ರೆಸ್ಟೋರಂಟ್ ಅನ್ನು The Valentine’s Day Singles Destination ಆಗಿ ಬದಲಿಸಲಾಗಿದೆ. ಹಳೆಯ ಫೋಟೋಗಳು, ಕೈಬರಹದ ಪ್ರೇಮಪತ್ರಗಳು, ಗಿಫ್ಟ್ ಮಾಡಿದ
ಎಸ್ಬಿಐನಲ್ಲಿ ಅಡವಿಟ್ಟ ಚಿನ್ನ ಮಾರಿ ನಕಲಿ ಚಿನ್ನವಿಟ್ಟ ಸಿಬ್ಬಂದಿ
ಚಿಕ್ಕಮಗಳೂರಿನಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ಗ್ರಾಹಕರು ಅಡವಿಟ್ಟಿದ್ದ ಚಿನ್ನವನ್ನು ಸಿಬ್ಬಂದಿಯೇ ಮಾರಿ ನಕಲಿ ಚಿನ್ನ ಇರಿಸಿ ವಂಚಿಸಿರುವ ಪ್ರಕರಣಗಳು ಬಯಲಾಗಿವೆ. ಗ್ರಾಹಕರು ಅಡವಿಟ್ಟ ಅಸಲಿ ಚಿನ್ನಾಭರಣಗಳನ್ನು ಬ್ಯಾಂಕ್ ಸಿಬ್ಬಂದಿಯೇ ಮಾರಿ ಬದಲಿಗೆ ನಕಲಿ ಚಿನ್ನ ಇಟ್ಟು ವಂಚನೆ ಮಾಡಿದ್ದಾರೆ




