ಅಂಕಣ
ವಸ್ತ್ರಸಂಹಿತೆಗೆ ಯಾಕಿಷ್ಟು ಪ್ರಾಮುಖ್ಯತೆ
ಶೈಕ್ಷಣಿಕ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳ ಯೂನಿಫಾರಂ ಹೇಗಿರಬೇಕು.. ? ಇದು ಇಂದು- ನಿನ್ನೆಯ ಪ್ರಶ್ನೆಯಲ್ಲ. ದೇಶಕ್ಕೆ ಸ್ವರಾಜ್ಯ ಲಭಿಸಿದ ಆದಿಯಿಂದಲೂ ವಸ್ತ್ರ ಸಂಹಿತೆ ಎಂಬುದು ಈ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿರುವ ಸಂಗತಿ. ಶಾಲೆಯ ಯೂನಿಫಾರಂ ಎಂಬುದು ಏಕರೂಪದ ಸಂಕೇತ. ಇದು ಭಾರತೀಯ ಸಂವಿಧಾನದಲ್ಲಿ ಅಡಕವಾಗಿರುವ ಸಂಗತಿ. ಸಂವಿಧಾನದ ಮುಂದೆ ವಿದ್ಯಾ ದೇಗುಲಕ್ಕೆ ಬರುವ ಪ್ರತಿಯೋರ್ವ ಕಲಿಕಾರ್ಥಿ ಕೂಡಾ ಸಮಾನ. ಕಲಿಕೆಯ ಸ್ಥಳದಲ್ಲಿ ಯರೂ ಕೀಳಲ್ಲ ಅಥವಾ ಮೇಲಲ್ಲ. ಸಮಾನತೆಯ
ದಿಕ್ಕೆಟ್ಟ ನೀಟ್ : ಕೇಂದ್ರ ಸರ್ಕಾರದಿಂದ ಸಮಂಜಸ ಉತ್ತರವಿಲ್ಲ
ಅಕ್ರಮಗಳನ್ನು ಒಪ್ಪಲು ನೀಟ್ ಆಡಳಿತ ವರ್ಗ ಸಿದ್ದವಿಲ್ಲ . ಈ ವಿಷಯ ದೇಶದ ಸಂಸತ್ತಿನಲ್ಲಿ ಚರ್ಚೆಯಾದರೂ ಕೇಂದ್ರ ಸರ್ಕಾರದಿಂದ ಇದುವರೆಗೂ ಸಮಂಜಸ ಉತ್ತರಗಳು ದೊರೆತಿಲ್ಲ. ಇದುವರೆಗೆ ಆಗಿರುವ ತಪ್ಪುಗಳನ್ನು ಸರಿಪಡಿಸಲು ಮುಂದಾಗದೆ ತನ್ನನ್ನು ತಾನು ಸಮರ್ಥಿಸಿಕೊಂಡರೇ ಕೊನೆಗೆ ಈ ದೇಶದ ಸರ್ವೋನ್ನತ
ಪ್ರಧಾನಿ ಹೇಳಿಕೆ ಹಾಗೂ ದೇಶದ ತಳಮಳ
ಚಿನ್ನದ ಖರೀದಿ ಮತ್ತು ಇಂಧನ ಬಳಕೆ ಸಂಬಂಧ ದೇಶದ ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಹಿಂದೆ ನೀಡಿದ ಬಹಿರಂಗ ಹೇಳಿಕೆ ದೇಶದ ಎಲ್ಲೆಡೆ ಈಗ ಚರ್ಚೆಗೆ ಗ್ರಾಸವಾಗಿದೆ. ಮಹಿಳಾ ಮೀಸಲಾತಿ ವಿಧೇಯಕವು ಸಂಸತ್ನಲ್ಲಿ ಪರಾಭವಗೊಂಡಾಗ ದೇಶದ ಜನತೆಯನ್ನು ಉದ್ದೇಶಿಸಿ ದೂರದರ್ಶನ
ಸಹಕಾರ ಕ್ಷೇತ್ರದಲ್ಲಿ ಕೂತವನದ್ದೇ ಕುರ್ಚಿ, ಒದ್ದವನದ್ದೇ ಚೆಂಡು: ಡಿಕೆ ಶಿವಕುಮಾರ್
ಸಹಕಾರ ಕ್ಷೇತ್ರ ಎಂದರೆ ಕೂತವನದ್ದೇ ಖುರ್ಚಿ, ಒದ್ದವನದ್ದೇ ಚೆಂಡು. ಅಂದರೆ ಯಾರನ್ನೂ ಬಿಡಿಸಲು ಆಗುವುದಿಲ್ಲ. ನಾನು ರಾಜಕೀಯದವರ ಕಥೆ ಹೇಳುತ್ತಿದ್ದೇನೆ. ಮಾಧ್ಯಮದವರು ನೀವು ಇರುತ್ತೀರಿ ಕೆಲಸ ಮಾಡಿಕೊಂಡು ಹೋಗುತ್ತೀರಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಬೆಂಗಳೂರಿನಲ್ಲಿ ಸಹಕಾರ ಸಂಘಗಳ ನಿಬಂಧಕರ ನೂತನ
ಕವಲು ಹಾದಿಯಲ್ಲಿ ಡಿಎಂಕೆ- ಅಣ್ಣಾ ಡಿಎಂಕೆ
ಹೊಸದಾಗಿ ಚುನಾಯಿತರಾಗಿರುವ ಅಣ್ಣಾಡಿಎಂಕೆ ಪಾರ್ಟಿಯ ಕೆಲವರು ವಿಜಯ್ ಜೊತೆ ಹೋಗಲು ನಿರ್ಧರಿಸಿರುವುದು ಗಮನಾರ್ಹ. ಇದು ಪಕ್ಷದ ವಿಭಜನೆಯ ಸಂಕೇತ. ಇದೇ ವೇಳೆ ಇನ್ನು ಕೆಲವರು ತಮ್ಮ ದೀರ್ಘಕಾಲಿನ ರಾಜಕೀಯ ಭವಿಷ್ಯದ ಹಿನ್ನೆಲೆಯಲ್ಲಿ ಡಿಎಂಕೆ ಮನೆಯ ಕದ ತಟ್ಟಿದರೂ ಅಚ್ಚರಿಯಿಲ್ಲ. ಒಟ್ಟಿನಲ್ಲಿ ಓರ್ವ
ತಮಿಳುನಾಡಿನ ಅಧಿಕಾರ ಗದ್ದುಗೆ ಮತ್ತು ರಾಜಕೀಯ ಪಕ್ಷಗಳು
ಮೈತ್ರಿ ಎಂಬುದು ಕೇವಲ ಅಧಿಕಾರವನ್ನು ಪಡೆಯಲೆಂಬ ಪೊಲಿಟಿಕಲ್ ಅಡ್ಜಸ್ಟ್ಮೆಂಟ್ ಆಗಬಾರದು. ತಮಿಳುನಾಡಿನಲ್ಲಿ ಸರದಿ ಮೇರೆಗೆ ಅಧಿಕಾರವನ್ನು ಇದುವರೆಗೆ ಅನುಭವಿಸಿರುವ ಡಿಎಂಕೆ ಮತ್ತು ಅಣ್ಣಾ ಡಿಎಂಕೆ ಭವಿಷ್ಯದಲ್ಲಿ ಒಂದಾದರೆ, ಇದು ಪವರ್ ಪಾಲಿಟಿಕ್ಸ್ ಗಾಗಿ ಜನತೆಯ ಮುಂದೆ ಆಡುವ ಬೃಹನ್ನಾಟಕ ಎನ್ನದೆ ವಿಧಿಯಿಲ್ಲ.
ವಿಜಯ್ ಮುಂದಿದೆ ನಾನಾ ರಾಜಕೀಯ ಸವಾಲುಗಳು
ನೆಲ, ಜಲ ಮತ್ತು ಭಾಷೆಯ ವಿಚಾರದಲ್ಲಿ ವಿಜಯ್ ಸರ್ಕಾರವೂ ಮಮತಾ ಬ್ಯಾನರ್ಜಿ, ಅರವಿಂದ್ ಕೇಜ್ರಿವಾಲ್, ಸ್ಟಾಲಿನ್ ಎದುರಿಸಿದ ಸಮಸ್ಯೆಗಳನ್ನೇ ಎದುರಿಸಬೇಕಾದೀತು . ಕೇಂದ್ರದೊಂದಿದೆ ಸಂಘರ್ಷವಂತೂ ತಪ್ಪಿದ್ದಲ್ಲ. ಒಟ್ಟಿನಲ್ಲಿ ತಮಿಳುನಾಡಿನಲ್ಲಿ ಮತ್ತೊಂದು ಪ್ರಾದೇಶಿಕ ಪಕ್ಷ ಹುಟ್ಟಿಕೊಂಡು ಅಧಿಕಾರದ ಚುಕ್ಕಾಣಿ ಹಿಡಿಯುವುದು ಬಿಜೆಪಿ ಅಂತಹ
ಪಂಚ ರಾಜ್ಯ ಚುನಾವಣೆ ಫಲಿತಾಂಶ: ಹೊಸ ಪೀಳಿಗೆಯ ರಾಜಕೀಯ ಸುನಾಮಿ
ಪಂಚ ರಾಜ್ಯಗಳಲ್ಲಿ ನಡೆದ ಚುನಾವಣೆಯ ಫಲಿತಾಂಶದಲ್ಲಿ ಹೊಸ ಪೀಳಿಗೆ ಎಬ್ಬಿಸಿರುವ ರಾಜಕೀಯ ಸುನಾಮಿ ಎದ್ದು ಕಾಣಿಸುತ್ತಿದೆ. ಇಲ್ಲದಿದ್ದಲ್ಲಿ ಬಂಗಾಳದ ದೀದಿಯಿಂದ ಹಿಡಿದು ತಮಿಳುನಾಡಿನ ಸ್ಟಾಲಿನ್ ಧೂಳೀಪಟವಾಗುತ್ತಿರಲಿಲ್ಲ. ಈ ಬಾರಿಯ ಫಲಿತಾಂಶದ ವಿಶೇಷ ಎಂದರೆ ಹೊಸ ವ್ಯಕ್ತಿಯ ಆಯ್ಕೆಯಲ್ಲ, ಹೊಸ ಪಕ್ಷದ ಆಯ್ಕೆ.
ಗ್ಯಾಸ್ ಬೆಲೆ ಏರಿಕೆ: ಸರ್ಕಾರದ ಹೊಣೆಗಾರಿಕೆ ಏನು
ಸಂಕಷ್ಟದ ಪರಿಸ್ಥಿತಿಯಲ್ಲಿ ಸರ್ಕಾರಗಳು ವಾಣಿಜ್ಯ ಬಳಕೆದಾರರ ನೆರವಿಗೆ ಬರಬೇಕಿದೆ. ಹಾಗೆಯೇ ಈ ಬೆಲೆ ಏರಿಕೆಯು ದೇಶದ ಸಾಮಾನ್ಯನ ಮೇಲೆ ಕೆಟ್ಟ ಪರಿಣಾಮ ಉಂಟು ಮಾಡದ ಹಾಗೆ ಎಚ್ಚರಿಕೆ ಕ್ರಮಗಳನ್ನು ವಹಿಸುವ ಗುರುತರ ಹೊಣೆಗಾರಿಕೆ ಕೂಡಾ ಇದೆ. ವಾಣಿಜ್ಯ ಸಿಲಿಂಡರ್ ಬೆಲೆ ಈಗ
ಮಮತಾ- ಸ್ಟಾಲಿನ್ಗೆ ಪರ್ವಕಾಲ ಮಾತ್ರವಲ್ಲ, ಪ್ರಾದೇಶಿಕ ಪಕ್ಷಗಳ ಅಳಿವು, ಉಳಿವಿನ ಪ್ರಶ್ನೆ
ಪಶ್ಚಿಮ ಬಂಗಾಳ ಹಾಗೂ ತಮಿಳುನಾಡಿನಲ್ಲಿ ಟಿಎಂಸಿ ಮತ್ತು ಡಿಎಂಕೆ ಪಕ್ಷಗಳಿಗೆ ಫಲಿತಾಂಶದಲ್ಲಿ ಹಿನ್ನಡೆಯಾದಲ್ಲಿ, ದೇಶದಲ್ಲಿ ಬಿಜೆಪಿ ತನ್ನ ಪ್ರಾಬಲ್ಯವನ್ನು ಹೆಚ್ಚಿಸಿಕೊಳ್ಳಲು ಒಂದು ಡಜನ್ ಆಕ್ಷನ್ ಪ್ಲಾನ್ಗಳನ್ನು ಈಗಾಗಲೆ ಸಿದ್ಧಪಡಿಸಿಕೊಂಡು ತನ್ನ ಬತ್ತಳಿಕೆಯಲ್ಲಿ ತುಂಬಿಕೊಂಡಿದೆ. ಪಂಚ ರಾಜ್ಯಗಳ ಚುನಾವಣೆ ಫಲಿತಾಂಶವು, ದೇಶ ಮತ್ತು




