ಅಂಕಣ
ಸಹಕಾರ ಕ್ಷೇತ್ರದಲ್ಲಿ ಕೂತವನದ್ದೇ ಕುರ್ಚಿ, ಒದ್ದವನದ್ದೇ ಚೆಂಡು: ಡಿಕೆ ಶಿವಕುಮಾರ್
ಸಹಕಾರ ಕ್ಷೇತ್ರ ಎಂದರೆ ಕೂತವನದ್ದೇ ಖುರ್ಚಿ, ಒದ್ದವನದ್ದೇ ಚೆಂಡು. ಅಂದರೆ ಯಾರನ್ನೂ ಬಿಡಿಸಲು ಆಗುವುದಿಲ್ಲ. ನಾನು ರಾಜಕೀಯದವರ ಕಥೆ ಹೇಳುತ್ತಿದ್ದೇನೆ. ಮಾಧ್ಯಮದವರು ನೀವು ಇರುತ್ತೀರಿ ಕೆಲಸ ಮಾಡಿಕೊಂಡು ಹೋಗುತ್ತೀರಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಬೆಂಗಳೂರಿನಲ್ಲಿ ಸಹಕಾರ ಸಂಘಗಳ ನಿಬಂಧಕರ ನೂತನ ಆಡಳಿತ ಕಚೇರಿ “ಸಹಕಾರ ಸಮೃದ್ಧಿ ಸೌಧ” ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ವಿಎಸ್ ಎಸ್ ಎನ್ ಎಲ್, ಹಾಲು ಉತ್ಪಾದಕರ ಸಹಕಾರ ಸಂಘ ಸೇರಿದಂತೆ ಅನೇಕ ಸಹಕಾರಿ ಸಂಘದಲ್ಲಿ
ಕವಲು ಹಾದಿಯಲ್ಲಿ ಡಿಎಂಕೆ- ಅಣ್ಣಾ ಡಿಎಂಕೆ
ಹೊಸದಾಗಿ ಚುನಾಯಿತರಾಗಿರುವ ಅಣ್ಣಾಡಿಎಂಕೆ ಪಾರ್ಟಿಯ ಕೆಲವರು ವಿಜಯ್ ಜೊತೆ ಹೋಗಲು ನಿರ್ಧರಿಸಿರುವುದು ಗಮನಾರ್ಹ. ಇದು ಪಕ್ಷದ ವಿಭಜನೆಯ ಸಂಕೇತ. ಇದೇ ವೇಳೆ ಇನ್ನು ಕೆಲವರು ತಮ್ಮ ದೀರ್ಘಕಾಲಿನ ರಾಜಕೀಯ ಭವಿಷ್ಯದ ಹಿನ್ನೆಲೆಯಲ್ಲಿ ಡಿಎಂಕೆ ಮನೆಯ ಕದ ತಟ್ಟಿದರೂ ಅಚ್ಚರಿಯಿಲ್ಲ. ಒಟ್ಟಿನಲ್ಲಿ ಓರ್ವ
ತಮಿಳುನಾಡಿನ ಅಧಿಕಾರ ಗದ್ದುಗೆ ಮತ್ತು ರಾಜಕೀಯ ಪಕ್ಷಗಳು
ಮೈತ್ರಿ ಎಂಬುದು ಕೇವಲ ಅಧಿಕಾರವನ್ನು ಪಡೆಯಲೆಂಬ ಪೊಲಿಟಿಕಲ್ ಅಡ್ಜಸ್ಟ್ಮೆಂಟ್ ಆಗಬಾರದು. ತಮಿಳುನಾಡಿನಲ್ಲಿ ಸರದಿ ಮೇರೆಗೆ ಅಧಿಕಾರವನ್ನು ಇದುವರೆಗೆ ಅನುಭವಿಸಿರುವ ಡಿಎಂಕೆ ಮತ್ತು ಅಣ್ಣಾ ಡಿಎಂಕೆ ಭವಿಷ್ಯದಲ್ಲಿ ಒಂದಾದರೆ, ಇದು ಪವರ್ ಪಾಲಿಟಿಕ್ಸ್ ಗಾಗಿ ಜನತೆಯ ಮುಂದೆ ಆಡುವ ಬೃಹನ್ನಾಟಕ ಎನ್ನದೆ ವಿಧಿಯಿಲ್ಲ.
ವಿಜಯ್ ಮುಂದಿದೆ ನಾನಾ ರಾಜಕೀಯ ಸವಾಲುಗಳು
ನೆಲ, ಜಲ ಮತ್ತು ಭಾಷೆಯ ವಿಚಾರದಲ್ಲಿ ವಿಜಯ್ ಸರ್ಕಾರವೂ ಮಮತಾ ಬ್ಯಾನರ್ಜಿ, ಅರವಿಂದ್ ಕೇಜ್ರಿವಾಲ್, ಸ್ಟಾಲಿನ್ ಎದುರಿಸಿದ ಸಮಸ್ಯೆಗಳನ್ನೇ ಎದುರಿಸಬೇಕಾದೀತು . ಕೇಂದ್ರದೊಂದಿದೆ ಸಂಘರ್ಷವಂತೂ ತಪ್ಪಿದ್ದಲ್ಲ. ಒಟ್ಟಿನಲ್ಲಿ ತಮಿಳುನಾಡಿನಲ್ಲಿ ಮತ್ತೊಂದು ಪ್ರಾದೇಶಿಕ ಪಕ್ಷ ಹುಟ್ಟಿಕೊಂಡು ಅಧಿಕಾರದ ಚುಕ್ಕಾಣಿ ಹಿಡಿಯುವುದು ಬಿಜೆಪಿ ಅಂತಹ
ಪಂಚ ರಾಜ್ಯ ಚುನಾವಣೆ ಫಲಿತಾಂಶ: ಹೊಸ ಪೀಳಿಗೆಯ ರಾಜಕೀಯ ಸುನಾಮಿ
ಪಂಚ ರಾಜ್ಯಗಳಲ್ಲಿ ನಡೆದ ಚುನಾವಣೆಯ ಫಲಿತಾಂಶದಲ್ಲಿ ಹೊಸ ಪೀಳಿಗೆ ಎಬ್ಬಿಸಿರುವ ರಾಜಕೀಯ ಸುನಾಮಿ ಎದ್ದು ಕಾಣಿಸುತ್ತಿದೆ. ಇಲ್ಲದಿದ್ದಲ್ಲಿ ಬಂಗಾಳದ ದೀದಿಯಿಂದ ಹಿಡಿದು ತಮಿಳುನಾಡಿನ ಸ್ಟಾಲಿನ್ ಧೂಳೀಪಟವಾಗುತ್ತಿರಲಿಲ್ಲ. ಈ ಬಾರಿಯ ಫಲಿತಾಂಶದ ವಿಶೇಷ ಎಂದರೆ ಹೊಸ ವ್ಯಕ್ತಿಯ ಆಯ್ಕೆಯಲ್ಲ, ಹೊಸ ಪಕ್ಷದ ಆಯ್ಕೆ.
ಗ್ಯಾಸ್ ಬೆಲೆ ಏರಿಕೆ: ಸರ್ಕಾರದ ಹೊಣೆಗಾರಿಕೆ ಏನು
ಸಂಕಷ್ಟದ ಪರಿಸ್ಥಿತಿಯಲ್ಲಿ ಸರ್ಕಾರಗಳು ವಾಣಿಜ್ಯ ಬಳಕೆದಾರರ ನೆರವಿಗೆ ಬರಬೇಕಿದೆ. ಹಾಗೆಯೇ ಈ ಬೆಲೆ ಏರಿಕೆಯು ದೇಶದ ಸಾಮಾನ್ಯನ ಮೇಲೆ ಕೆಟ್ಟ ಪರಿಣಾಮ ಉಂಟು ಮಾಡದ ಹಾಗೆ ಎಚ್ಚರಿಕೆ ಕ್ರಮಗಳನ್ನು ವಹಿಸುವ ಗುರುತರ ಹೊಣೆಗಾರಿಕೆ ಕೂಡಾ ಇದೆ. ವಾಣಿಜ್ಯ ಸಿಲಿಂಡರ್ ಬೆಲೆ ಈಗ
ಮಮತಾ- ಸ್ಟಾಲಿನ್ಗೆ ಪರ್ವಕಾಲ ಮಾತ್ರವಲ್ಲ, ಪ್ರಾದೇಶಿಕ ಪಕ್ಷಗಳ ಅಳಿವು, ಉಳಿವಿನ ಪ್ರಶ್ನೆ
ಪಶ್ಚಿಮ ಬಂಗಾಳ ಹಾಗೂ ತಮಿಳುನಾಡಿನಲ್ಲಿ ಟಿಎಂಸಿ ಮತ್ತು ಡಿಎಂಕೆ ಪಕ್ಷಗಳಿಗೆ ಫಲಿತಾಂಶದಲ್ಲಿ ಹಿನ್ನಡೆಯಾದಲ್ಲಿ, ದೇಶದಲ್ಲಿ ಬಿಜೆಪಿ ತನ್ನ ಪ್ರಾಬಲ್ಯವನ್ನು ಹೆಚ್ಚಿಸಿಕೊಳ್ಳಲು ಒಂದು ಡಜನ್ ಆಕ್ಷನ್ ಪ್ಲಾನ್ಗಳನ್ನು ಈಗಾಗಲೆ ಸಿದ್ಧಪಡಿಸಿಕೊಂಡು ತನ್ನ ಬತ್ತಳಿಕೆಯಲ್ಲಿ ತುಂಬಿಕೊಂಡಿದೆ. ಪಂಚ ರಾಜ್ಯಗಳ ಚುನಾವಣೆ ಫಲಿತಾಂಶವು, ದೇಶ ಮತ್ತು
ಒಳಮೀಸಲು ನಿಗದಿ: ಮುಂದಿನ ಸವಾಲುಗಳು
ಒಳಮೀಸಲು ಗೊಂದಲದಿಂದ ನಾಡಿನ ಸರ್ಕಾರಿ ನೇಮಕಾತಿ ಪ್ರಕ್ರಿಯೆ ಸಂಪೂರ್ಣ ಸ್ಥಗಿತಗೊಂಡಿವೆ. ಈ ದಿಶೆಯಲ್ಲಿ ಸರ್ಕಾರವೀಗ ಒಳಮೀಸಲು ಸೂತ್ರಗಳನ್ನು ಅಳವಡಿಸಿ ನಿಯಮಾವಳಿ ರಚಿಸಬೇಕಿದ್ದು ಈ ಕೆಲಸವೂ ಈಗ ಸುಗಮವಾಗಿ ಮುಂದುವರಿಯುವುದು ಅನಿವಾರ್ಯ. ಒಳಮೀಸಲು ಸಮಸ್ಯೆ ಬಗೆಹರಿದಿದೆ ಎಂದು ರಾಜ್ಯ ಸರ್ಕಾರ ಹೇಳಿದೆ. ಆದರೆ
ಜೆಡಿಎಸ್ಗೆ ಸೆಕ್ಯುಲರಿಸಂ ಅನಿವಾರ್ಯವೋ, ಆಯ್ಕೆಯೋ?
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಮತ್ತು ಬಿಜೆಪಿ ನೆರವಿನಿಂದ ಮತ್ತೊಂದು ಸಾರಿ ರಾಜ್ಯಸಭೆಗೆ ಆಯ್ಕೆಯಾಗಬೇಕೆಂದು ದೇವೇಗೌಡರು ಬಯಸಿರುವಾಗ, ರಾಜ್ಯದಲ್ಲಿ ಜೆಡಿಎಸ್ ಪಾರ್ಟಿಯ ಜಾತ್ಯತೀತ ಐಡೆಂಟಿಟಿ ಇನ್ನೆಷ್ಟು ದಿನ ಎಂಬುದೀಗ ಬಹು ಚರ್ಚಿತ ವಿಷಯವಾಗಿದೆ. ಜಾತ್ಯತೀತ ಜನತಾದಳ, ಬಿಜೆಪಿ ಜೊತೆ ರಾಜಕೀಯವಾಗಿ ಸಾರ್ವಕಾಲಿಕ ರಾಜಿ
ಭ್ರಷ್ಟಾಚಾರ ನಿಗ್ರಹ ಸ್ವಾಯತ್ತ ಸಂಸ್ಥೆ ಲೋಕಾಯುಕ್ತ ದುರ್ಬಲವಾಗದಿರಲಿ
ಲೋಕಾಯುಕ್ತ ಎಂದರೆ ಕೇವಲ ನಾಲ್ಕು ಗೋಡೆಗಳ ನಡುವೆ ಕುಳಿತು ಕೆಲಸ ಮಾಡುವ ಸಂಸ್ಥೆಯಲ್ಲ. ಒಂದುನೂರು, ಎರಡು ನೂರು ರೂಪಾಯಿ ಲಂಚ ತೆಗೆದುಕೊಳ್ಳುವ ಗುಮಾಸ್ತನನ್ನು ಸೆರೆ ಹಿಡಿದು ಶಿಕ್ಷಿಸುವ ಸಂಸ್ಥೆ ಮಾತ್ರವಲ್ಲ ಎಂಬುದನ್ನು ನ್ಯಾಯಮೂರ್ತಿ ಎನ್ . ವೆಂಕಟಾಚಲ ಮತ್ತು ನ್ಯಾಯಮೂರ್ತಿ. ಎನ್




