ಅಂಕಣ
ರಾಜ್ಯ ಬಜೆಟ್ನಲ್ಲಿ ಮತ್ತಷ್ಟು ಗ್ಯಾರಂಟಿ ಸ್ಕೀಂ?
ರಾಜ್ಯದ ಮುಂಬರುವ ಹಣಕಾಸು ಸಾಲಿನ ಬಜೆಟ್ನಲ್ಲಿ ಒಂದಷ್ಟು ಗ್ರಾಮೀಣರಿಗೆ ಮತ್ತು ಕೆಲವಷ್ಟು ಗ್ರೇಟರ್ ಬೆಂಗಳೂರು ಅಥಾರಿಟಿ ವ್ಯಾಪ್ತಿಯೊಳಗೆ ವಾಸವಾಗಿರುವ ಪ್ರಜೆಗಳಿಗೆ ನೆರವಾಗುವಂತಹ ಜನಪ್ರಿಯ ಯೋಜನೆಗಳು ಆದ್ಯತೆ ಪಡೆದುಕೊಳ್ಳುವ ಸಾಧ್ಯತೆಗಳನ್ನು ತಳ್ಳಿಹಾಕಲಾಗದು. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಆಯ-ವ್ಯಯ ಮಂಡನೆಯ ದಿನವನ್ನು ಘೋಷಿಸುವುದಾಗಿ ಹೇಳಿದ್ದಾರೆ. ಮುಂದಿನ ಆರ್ಥಿಕ ಸಾಲಿನ ರಾಜ್ಯದ ವಿವಿಧ ಬಾಬ್ತಿನ ಆದಾಯ ಮತ್ತು ಖರ್ಚುಗಳಲ್ಲದೆ ಸಂಪನ್ಮೂಲ ಕ್ರೋಢಿಕರಣ- ಇತ್ಯಾದಿಗಳ ಕೂಲಂಕಷ ಪರಿಶೀಲನೆಯೀಗ ಅಧಿಕಾರಿಗಳ ಮಟ್ಟದಲ್ಲಿ ಮುಂದುವರಿದಿದೆ. ಕಾಂಗ್ರೆಸ್ ಆಡಳಿತಾವಧಿಯ ಕಳೆದ
ಲೋಕಸಭೆಯಲ್ಲಿ ಅಹಿತಕರ ಘಟನೆ ತಡೆಗೆ ಸ್ಪೀಕರ್ ಕಾರ್ಯವೈಖರಿ ಇದೇನಾ?
ನೆಗಡಿ ಬಂದಿದೆ ಎಂದು ಮೂಗು ಕತ್ತರಿಸಿಕೊಳ್ಳಲಾಗದು. ಲೋಕಸಭೆಯ ಪೀಠಾಧ್ಯಕ್ಷರು ಯಾವ ಪಕ್ಷಕ್ಕೂ ಸೇರಿದವರಲ್ಲ . ಈ ಕುರ್ಚಿಯಲ್ಲಿ ಕುಳಿತ ವ್ಯಕ್ತಿಗೆ ಆಡಳಿತ ಮತ್ತು ವಿರೋಧ ಪಕ್ಷಗಳೆರಡೂ ಸಮಾನವೇ. ಲೋಕ ಸದನವನ್ನು ನಿರ್ವಹಿಸುವ ಸಮಯದಲ್ಲಿ ತಮ್ಮ ಪರಿಧಿಯಲ್ಲಿ ಲಭ್ಯವಿರುವ ಅಧಿಕಾರ ಮತ್ತು ವಿವೇಚನೆಗಳನ್ನು
ಜೇನುನೊಣ ದಾಳಿಯಿಂದ ಮಕ್ಕಳ ರಕ್ಷಿಸಿ ಜೀವ ತೆತ್ತ ಅಂಗನವಾಡಿ ಕಾರ್ಯಕರ್ತೆ
ಮಧ್ಯ ಪ್ರದೇಶದ ನೀಮಚ್ ಜಿಲ್ಲೆಯ ರಣಪುರ ಗ್ರಾಮದಲ್ಲಿ ಅಂಗನವಾಡಿ ಕಾರ್ಯಕರ್ತೆಯೊಬ್ಬರು ಜೇನುನೊಣ ದಾಳಿಯಿಂದ ಮಕ್ಕಳ ಪ್ರಾಣ ರಕ್ಷಿಸಿ ತನ್ನ ಜೀವವನ್ನೇ ಕಳೆದುಕೊಂಡ ಹೃದಯವಿದ್ರಾವಕ ಘಟನೆ ನಡೆದಿದೆ. ಅಂಗನವಾಡಿಯ ಕಾರ್ಯಕರ್ತೆಯ ಧೈರ್ಯ ಹಾಗೂ ಮಕ್ಕಳ ಮೇಲಿನ ಕಾಳಜಿ, ತ್ಯಾಗದಿಂದ 20 ಮಕ್ಕಳು ಪ್ರಾಣಾಪಾಯದಿಂದ
ಅನುದಾನ ಮತ್ತು ತೆರಿಗೆ ಹಂಚಿಕೆ: ಕೇಂದ್ರ ಬಜೆಟ್ ಏಕಪಕ್ಷೀಯ ಧೋರಣೆ
ದೇಶದ ಹಣಕಾಸು ಮಂತ್ರಿ ನಿರ್ಮಲಾ ಸೀತಾರಾಮನ್ ಈಗ ಮಂಡಿಸಿರುವ ಬಜೆಟ್ಗೆ ತಜ್ಞರು ಪೂರ್ಣಾಂಕ ನೀಡಿ ಕೊಂಡಾಡಿರುವುದೇನೋ ಸರಿ. ಆದರೆ ಬಜೆಟ್ನಲ್ಲಿ ನೂರಕ್ಕೆ ನೂರರಷ್ಟು ದೇಶದ ಒಕ್ಕೂಟದ ವ್ಯವಸ್ಥೆಯನ್ನು ಬಲಪಡಿಸುವ ರೀತಿಯಲ್ಲಿ ಅನುದಾನ ಮತ್ತು ತೆರಿಗೆ ಹಂಚಿಕೆಯಾಗಿದೆಯೇ ಎಂಬ ಪ್ರಶ್ನೆಗೆ ನೇರ ಉತ್ತರವಂತೂ
ರಾಜ್ಯಗಳ ಸಂಕಷ್ಟಕ್ಕೆ ಸ್ಪಂದಿಸುವುದೇ ಕೇಂದ್ರ ಬಜೆಟ್?
ಎನ್ಡಿಎ ಆಡಳಿತದಲ್ಲಿ ದೇಶದ ಒಟ್ಟು ಆರ್ಥಿಕತೆ ಸುಸ್ಥಿತಿಯಲ್ಲಿದೆ ಎಂಬುದಲ್ಲ. ರಾಜ್ಯಗಳ ಸಂಪೂರ್ಣ ಸಹಕಾರ ಮತ್ತು ಜಿಎಸ್ಟಿ ತೆರಿಗೆ ಸಂಗ್ರಹ ಮತ್ತು ಅನುದಾನದ ವಿಚಾರದಲ್ಲಿಂದು ಕೆಲವು ರಾಜ್ಯಗಳಲ್ಲಿ ತಲೆದೋರಿರುವ ಗಂಭೀರ ಪ್ರಶ್ನೆಗಳಿಗೆ ಈ ಬಜೆಟ್ ಉತ್ತರವಾಗಲಿದೆಯೆ ಎಂಬುದೀಗ ಪ್ರಶ್ನೆ. ದೇಶದ ಮುಂದಿನ ಆರ್ಥಿಕ
ಉದ್ಯಮಿ ರಾಯ್ ಆತ್ಮಹತ್ಯೆ ಪ್ರಕರಣ ಎಸ್ ಐಟಿ ತನಿಖೆ ಹೆಗಲಿಗೆ
ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ಸತ್ಯಾಸತ್ಯತೆ ಬಗ್ಗೆ ತನಿಖೆಗಾಗಿ ರಾಜ್ಯ ಸರ್ಕಾರ ವಿಶೇಷ ತನಿಖಾ ದಳ (ಎಸ್ಐಟಿ) ರಚಿಸಿದೆ. ರಾಜ್ಯ ಸರ್ಕಾರದ ಸೂಚನೆ ಮೇರೆಗೆ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಆದೇಶದ ಮೇರೆಗೆ
ಕೆಲಸದ ವೇಳೆ ಜಾತಿ ನಿಂದನೆ, 2 ವರ್ಷ ಜೈಲು
ಶಿವಮೊಗ್ಗ : ಕೆಲಸದ ವಿಚಾರವಾಗಿ ಗಲಾಟೆ ಹಾಗೂ ಜಾತಿ ನಿಂದನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭದ್ರಾವತಿಯ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಅಗರದಹಳ್ಳಿಯ ನಿವಾಸಿ ಸುರೇಶ್ ಎ.ವಿ (54) ಎಂಬಾತನಿಗೆ 2 ವರ್ಷ ಜೈಲು ಶಿಕ್ಷೆ
ವಿಮಾನ ದುರಂತಕ್ಕೆ ಅಜಿತ್ ಪವಾರ್ ಬಲಿ, ಇದು ಕ್ರೂರ ವಿಧಿಯಾಟ.. !
ಮಹಾರಾಷ್ಟ್ರದ ರಾಜಕಾರಣದಲ್ಲಿ ಶರತ್ ಪವಾರ್ ಬಳಿಕ ಎನ್ಸಿಪಿಯಲ್ಲಿ ಬಹುದೊಡ್ಡ ಹೆಸರಾಗಿರುವ ಅಜಿತ್ ಅವರನ್ನು ಅಕಾಲಿಕ ಮೃತ್ಯು ಆವರಿಸಿದ್ದು ವಿಧಿಯಾಟ. ದೇಶದಲ್ಲಿ ಇದುವರೆಗೆ ಸಂಭವಿಸಿದ ಹೆಲಿಕಾಪ್ಟರ್ ದುರಂತಗಳನ್ನು ಕಂಡಾಗ ಗಂಭೀರವಾಗಿ ಆಲೋಚಿಸುವಂತಾಗುತ್ತೆ. ಇಂದಿರಾಗಾಂಧಿ ಅವರ ಬಳಿಕ ದೇಶದ ಮುಂಚೂಣಿ ನಾಯ ಎಂದೇ ಪರಿಗಣಿತವಾಗಿದ್ದ
ಮೈಸೂರಿನ ಮೃಗಾಲಯದ ಹಿರಿಯಜ್ಜ ಯುವರಾಜ ಇನ್ನಿಲ್ಲ
ಮೈಸೂರು: ಶ್ರೀ ಜಯಚಾಮರಾಜೇಂದ್ರ ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಸುಮಾರು 25 ವರ್ಷ ವಯಸ್ಸಿನ ಗಂಡು ಜಿರಾಫೆ “ಯುವರಾಜ” ಇಂದು ಸಾವನ್ನಪ್ಪಿದೆ. ಈ ಕುರಿತು ಮೈಸೂರು ಮೃಗಾಲಯವು ಮಾಹಿತಿ ನೀಡಿದ್ದು, ಸುಮಾರು 25 ವರ್ಷ ವಯಸ್ಸಿನ ಗಂಡು ಜಿರಾಫೆ “ಯುವರಾಜ ವೃದ್ದಾಪ್ಯದ ಕಾರಣ
ಶಾಲಾ ಮಕ್ಕಳಿಗೆ ವಾಂತಿ ಬೇದಿ, ಅಸ್ವಸ್ಥರಾದ ಮಕ್ಕಳು ಆಸ್ಪತ್ರೆಗೆ ದಾಖಲು
ಶಿವಮೊಗ್ಗ : ಭದ್ರಾವತಿ ತಾಲೂಕಿನ ಅರಳಹಳ್ಳಿಯಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯ ಮಕ್ಕಳಿಗೆ ವಾಂತಿ ಬೇದಿಯಾಗಿ ಅಸ್ವಸ್ಥರಾದ ಹಿನ್ನೆಲೆ ಭದ್ರಾವತಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಊಟ ಆದ ಮೇಲೆ ನೀಡಿದ ರಕ್ತ ಅಭಿವೃದ್ಧಿಗೆ ನೀಡುವ ಟಾನಿಕ್ ನಿಂದ ಮಕ್ಕಳು ಅಸ್ವಸ್ಥವಾಗಿರುವುದಾಗಿ ಹೇಳಲಾಗುತ್ತಿದ್ದು, 6ನೇ




