ಅಂಕಣ
ಭಾರತೀಯ ಕೋರ್ಟ್ಗಳಿಗೂ ಕೃತಕ ಬುದ್ಧಿಮತ್ತೆ ಲಗ್ಗೆ: ಸುಪ್ರೀಂಕೋರ್ಟ್ ಕಳವಳ
ಕೃತಕ ಬುದ್ದಿಮತ್ತೆ ನೆರವಿನಿಂದ ಸಿದ್ದಪಡಿಸಿದ ರಿಟ್ ಅರ್ಜಿಗಳಿಗೆ ಸುಪ್ರೀಂಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ. ಅಲ್ಲದೆ ಇದರಿಂದ ಇಡೀ ನ್ಯಾಯಿಕ ವ್ಯವಸ್ಥೆಯ ಮೇಲೆ ಅಡ್ಡ ಪರಿಣಾಮ ಬೀರಲಿದೆ ಎಂದೂ ದೇಶದ ಸರ್ವೋನ್ನತ ನ್ಯಾಯಾಲಯ ತೀವ್ರ ಕಳವಳ ವ್ಯಕ್ತಪಡಿಸಿದೆ. ಸಾಫ್ಟ್ವೇರ್ ಕಂಪನಿಯಲ್ಲೀಗ ಒಂದು ಸಾವಿರ ಮಂದಿ ಇಂಜನಿಯರುಗಳು ಮಾಡುವ ಕೆಲಸವನ್ನು ಒಂದು ರೋಬೋ ಮಾಡುತ್ತಿದೆ. ಆದರೆ ಇದೇ ಕೆಲಸವನ್ನು ಓರ್ವ ನ್ಯಾಯಾಧೀಶನಾಗಿ ರೋಬೋ , ಕೋರ್ಟಿನಲ್ಲಿ ಜಡ್ಜ್ ಜಾಗದಲ್ಲಿ ಕುಳಿತು ತೀರ್ಪು ನೀಡಿದರೂ ಅಚ್ಚರಿಯಿಲ್ಲ
ವಾಲೆಂಟೈನ್ಸ್ ಪ್ರಯುಕ್ತ KFCನಲ್ಲಿ crispy memories ಸೃಷ್ಟಿಸಿದ ಬೆಂಗಳೂರಿಗರು!
ವಾಲೆಂಟೈನ್ಸ್ ನಲ್ಲಿ exಗಳನ್ನು EX-change ಮಾಡಿ KFCನಲ್ಲಿ crispy memories ಸೃಷ್ಟಿಸುವ ಅವಕಾಶವನ್ನು ಬೆಂಗಳೂರಿನಲ್ಲಿ ಆಚರಿಸಲಾಯಿತು. KFC ತನ್ನ ಇಂದಿರಾನಗರ ರೆಸ್ಟೋರಂಟ್ ಅನ್ನು The Valentine’s Day Singles Destination ಆಗಿ ಬದಲಿಸಲಾಗಿದೆ. ಹಳೆಯ ಫೋಟೋಗಳು, ಕೈಬರಹದ ಪ್ರೇಮಪತ್ರಗಳು, ಗಿಫ್ಟ್ ಮಾಡಿದ
ಎಸ್ಬಿಐನಲ್ಲಿ ಅಡವಿಟ್ಟ ಚಿನ್ನ ಮಾರಿ ನಕಲಿ ಚಿನ್ನವಿಟ್ಟ ಸಿಬ್ಬಂದಿ
ಚಿಕ್ಕಮಗಳೂರಿನಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ಗ್ರಾಹಕರು ಅಡವಿಟ್ಟಿದ್ದ ಚಿನ್ನವನ್ನು ಸಿಬ್ಬಂದಿಯೇ ಮಾರಿ ನಕಲಿ ಚಿನ್ನ ಇರಿಸಿ ವಂಚಿಸಿರುವ ಪ್ರಕರಣಗಳು ಬಯಲಾಗಿವೆ. ಗ್ರಾಹಕರು ಅಡವಿಟ್ಟ ಅಸಲಿ ಚಿನ್ನಾಭರಣಗಳನ್ನು ಬ್ಯಾಂಕ್ ಸಿಬ್ಬಂದಿಯೇ ಮಾರಿ ಬದಲಿಗೆ ನಕಲಿ ಚಿನ್ನ ಇಟ್ಟು ವಂಚನೆ ಮಾಡಿದ್ದಾರೆ
ಬಾಂಗ್ಲಾ ಚುನಾವಣೆ: ತಾರಿಖ್ ನೇತೃತ್ವದ ಬಿಎನ್ಪಿ ಭರ್ಜರಿ ಗೆಲುವು
ಬಾಂಗ್ಲಾದೇಶದ ಸಂಸತ್ ಚುನಾವಣೆಯಲ್ಲಿ ತಾರಿಖ್ ರೆಹಮಾನ್ ನಾಯಕತ್ವದ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷ (ಬಿಎನ್ಪಿ) ಭರ್ಜರಿ ಗೆಲುವು ಸಾಧಿಸಿದೆ. ಬಾಂಗ್ಲಾದೇಶದ 299 ಸ್ಥಾನಗಳಲ್ಲಿ ಬಿಎನ್ಪಿ ಮತ್ತು ಅದರ ಮಿತ್ರಪಕ್ಷಗಳು 212 ಸ್ಥಾನಗಳನ್ನು ಗೆದ್ದಿವೆ. ಬಿಎನ್ಪಿ ಸ್ವಂತವಾಗಿ 209 ಸ್ಥಾನಗಳನ್ನು ಗೆದ್ದಿದೆ, ಬಹುಮತದ ಸಂಖ್ಯೆ
ಪ್ರತಿ ವರ್ಷ ನವೆಂಬರ್ 3, 4, 5 ರಂದು ಹಂಪಿ ಉತ್ಸವ: ಸಿಎಂ
ಪ್ರತಿ ವರ್ಷದ ನವೆಂಬರ್ 3, 4, 5 ರಂದು ಹಂಪಿ ಉತ್ಸವದ ಆಯೋಜಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಜಯನಗರದಲ್ಲಿ ಹಂಪಿ ಉತ್ಸವ 2026 ನ್ನು ಉದ್ಘಾಟಿಸಿ ಮಾತನಾಡಿದರು. ರಾಜ್ಯ ಸರ್ಕಾರ ಹಂಪಿ ಉತ್ಸವ 2026 ವನ್ನು ವಿಜೃಂಭಣೆಯಿಂದ ಆಚರಿಸುತ್ತಿದೆ. ಮಾಜಿ ಸಚಿವ
ಬೇಸಿಗೆ: ಕರೆಂಟು-ನೀರು ಪೂರೈಕೆಗೆ ತೊಡಕಾಗದಿರಲಿ
ಬೇಸಿಗೆಯು, ಈ ಸಾರಿ ರಾಜ್ಯದಲ್ಲಿ ತುಸು ಗಂಭೀರ ಸ್ವರೂಪ ಪಡೆಯುವ ಸಾಧ್ಯತೆಗಳಿವೆ. ಆದ್ದರಿಂದ ಕಂದಾಯ , ಗ್ರಾಮೀಣಾಭಿವೃದ್ಧಿ ಮತ್ತು ಇಂಧನ ಖಾತೆ ಸಚಿವಾಲಯವು ಹಿರಿಯ ಅಧಿಕಾರಿಗಳ ಜಂಟಿ ಸಭೆಯೊಂದನ್ನು ಕರೆದು ಮುಂದಿನ ಮೂರು ತಿಂಗಳ ಕ್ರಿಯಾ ಯೋಜನೆ ರೂಪಿಸುವ ಅಗತ್ಯವಿದೆ. ರಾಜ್ಯದಲ್ಲಿ
ರಾಜ್ಯ ಬಜೆಟ್ನಲ್ಲಿ ಮತ್ತಷ್ಟು ಗ್ಯಾರಂಟಿ ಸ್ಕೀಂ?
ರಾಜ್ಯದ ಮುಂಬರುವ ಹಣಕಾಸು ಸಾಲಿನ ಬಜೆಟ್ನಲ್ಲಿ ಒಂದಷ್ಟು ಗ್ರಾಮೀಣರಿಗೆ ಮತ್ತು ಕೆಲವಷ್ಟು ಗ್ರೇಟರ್ ಬೆಂಗಳೂರು ಅಥಾರಿಟಿ ವ್ಯಾಪ್ತಿಯೊಳಗೆ ವಾಸವಾಗಿರುವ ಪ್ರಜೆಗಳಿಗೆ ನೆರವಾಗುವಂತಹ ಜನಪ್ರಿಯ ಯೋಜನೆಗಳು ಆದ್ಯತೆ ಪಡೆದುಕೊಳ್ಳುವ ಸಾಧ್ಯತೆಗಳನ್ನು ತಳ್ಳಿಹಾಕಲಾಗದು. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಆಯ-ವ್ಯಯ ಮಂಡನೆಯ ದಿನವನ್ನು ಘೋಷಿಸುವುದಾಗಿ ಹೇಳಿದ್ದಾರೆ.
ಲೋಕಸಭೆಯಲ್ಲಿ ಅಹಿತಕರ ಘಟನೆ ತಡೆಗೆ ಸ್ಪೀಕರ್ ಕಾರ್ಯವೈಖರಿ ಇದೇನಾ?
ನೆಗಡಿ ಬಂದಿದೆ ಎಂದು ಮೂಗು ಕತ್ತರಿಸಿಕೊಳ್ಳಲಾಗದು. ಲೋಕಸಭೆಯ ಪೀಠಾಧ್ಯಕ್ಷರು ಯಾವ ಪಕ್ಷಕ್ಕೂ ಸೇರಿದವರಲ್ಲ . ಈ ಕುರ್ಚಿಯಲ್ಲಿ ಕುಳಿತ ವ್ಯಕ್ತಿಗೆ ಆಡಳಿತ ಮತ್ತು ವಿರೋಧ ಪಕ್ಷಗಳೆರಡೂ ಸಮಾನವೇ. ಲೋಕ ಸದನವನ್ನು ನಿರ್ವಹಿಸುವ ಸಮಯದಲ್ಲಿ ತಮ್ಮ ಪರಿಧಿಯಲ್ಲಿ ಲಭ್ಯವಿರುವ ಅಧಿಕಾರ ಮತ್ತು ವಿವೇಚನೆಗಳನ್ನು
ಜೇನುನೊಣ ದಾಳಿಯಿಂದ ಮಕ್ಕಳ ರಕ್ಷಿಸಿ ಜೀವ ತೆತ್ತ ಅಂಗನವಾಡಿ ಕಾರ್ಯಕರ್ತೆ
ಮಧ್ಯ ಪ್ರದೇಶದ ನೀಮಚ್ ಜಿಲ್ಲೆಯ ರಣಪುರ ಗ್ರಾಮದಲ್ಲಿ ಅಂಗನವಾಡಿ ಕಾರ್ಯಕರ್ತೆಯೊಬ್ಬರು ಜೇನುನೊಣ ದಾಳಿಯಿಂದ ಮಕ್ಕಳ ಪ್ರಾಣ ರಕ್ಷಿಸಿ ತನ್ನ ಜೀವವನ್ನೇ ಕಳೆದುಕೊಂಡ ಹೃದಯವಿದ್ರಾವಕ ಘಟನೆ ನಡೆದಿದೆ. ಅಂಗನವಾಡಿಯ ಕಾರ್ಯಕರ್ತೆಯ ಧೈರ್ಯ ಹಾಗೂ ಮಕ್ಕಳ ಮೇಲಿನ ಕಾಳಜಿ, ತ್ಯಾಗದಿಂದ 20 ಮಕ್ಕಳು ಪ್ರಾಣಾಪಾಯದಿಂದ
ಅನುದಾನ ಮತ್ತು ತೆರಿಗೆ ಹಂಚಿಕೆ: ಕೇಂದ್ರ ಬಜೆಟ್ ಏಕಪಕ್ಷೀಯ ಧೋರಣೆ
ದೇಶದ ಹಣಕಾಸು ಮಂತ್ರಿ ನಿರ್ಮಲಾ ಸೀತಾರಾಮನ್ ಈಗ ಮಂಡಿಸಿರುವ ಬಜೆಟ್ಗೆ ತಜ್ಞರು ಪೂರ್ಣಾಂಕ ನೀಡಿ ಕೊಂಡಾಡಿರುವುದೇನೋ ಸರಿ. ಆದರೆ ಬಜೆಟ್ನಲ್ಲಿ ನೂರಕ್ಕೆ ನೂರರಷ್ಟು ದೇಶದ ಒಕ್ಕೂಟದ ವ್ಯವಸ್ಥೆಯನ್ನು ಬಲಪಡಿಸುವ ರೀತಿಯಲ್ಲಿ ಅನುದಾನ ಮತ್ತು ತೆರಿಗೆ ಹಂಚಿಕೆಯಾಗಿದೆಯೇ ಎಂಬ ಪ್ರಶ್ನೆಗೆ ನೇರ ಉತ್ತರವಂತೂ




