ಅಂಕಣ
ನಿಮ್ಮ ಮತ ನಿಮ್ಮ ಹಕ್ಕು, ನಿಮ್ಮ ಮತ ನಿಮ್ಮ ಬದುಕು: ಇದಕ್ಕೆ ನಮ್ಮ ಸರ್ಕಾರ ಗ್ಯಾರಂಟಿ ಎಂದ ಸಿಎಂ
ಮುಖ್ಯಮಂತ್ರಿ ಡಿಕೆಶಿವಕುಮಾರ್ ಇಂದು “ರಾಜ್ಯದಲ್ಲಿ ಮನೆ ಮನೆಗೆ ತೆರಳಿ ಉಚಿತ ಜಾತಿ ಪ್ರಮಾಣ ಪತ್ರ ವಿತರಣೆ ಹಾಗೂ ಶಾಶ್ವತ ನಿವಾಸ ಪ್ರಮಾಣ ಪತ್ರ ಸೇವೆಗೆ” ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಚಾಲನೆ ನೀಡಿದರು. ಇದೇ ವೇಳೆ ಶಾಶ್ವತ ನಿವಾಸ ಪ್ರಮಾಣ ಪತ್ರ ಸೇವೆಯ ವೆಬ್ ಸೈಟ್ ಹಾಗೂ ವಾಟ್ಸ್ ಆ್ಯಪ್ ಸೇವೆಗೆ ಚಾಲನೆ ನೀಡಿದರು. “ನಿಮ್ಮ ಮತ ನಿಮ್ಮ ಹಕ್ಕು,” ನಿಮ್ಮ ಮತ- ನಿಮ್ಮ ಬದುಕು” ಇದಕ್ಕೆ ನಮ್ಮ ಸರ್ಕಾರ ಗ್ಯಾರಂಟಿ
ಪೌರತ್ವ , ಎಸ್ಐಆರ್ ಹಾಗೂ ಸುಪ್ರೀಂಕೋರ್ಟ್
ದೇಶದ ಮತದಾರರಿಗೆ ಚುನಾವಣೆ ಆಯೋಗವು ನೀಡುವ ಗುರುತಿನ ಚೀಟಿ ಸರ್ಕಾರದ ಸೌಲತ್ತಗಳನ್ನು ಪಡೆಯಲು ಅಧಿಕೃತ ದಾಖಲೆಯಾದರೂ ಇದರ ಗೈರು ಹಾಜರಿಯಲ್ಲಿ ಭಾರತೀಯ ಪೌರತ್ವ ಖಾತರಿಪಡಿಸುವ ಇತರ ದಾಖಲೆಗಳ ಬಗ್ಗೆಯೂ ಸುಪ್ರೀಂಕೋರ್ಟ್ ಈಗ ನಿಖರ ಮಾರ್ಗಸೂಚಿ ರೂಪಿಸುವ ಅನಿವಾರ್ಯತೆ ಒದಗಿದೆ. ದೇಶದ ಕೆಲ
ಕೇಂದ್ರ ಸಚಿವರಿಗೆ ರಾಜ್ಯದ ಹಿತ ಬೇಕಿಲ್ಲವೇ ?
ರಾಜ್ಯದ ಪರವಾಗಿ ಕೇಂದ್ರಕ್ಕೆ ರಾಜ್ಯ ಸರ್ಕಾರ ಪತ್ರವೊಂದನ್ನು ಬರೆದಾಗ ಇದಕ್ಕೆ ಪೂರಕವಾಗಿ, ಕೇಂದ್ರದ ಈ ನಾಲ್ವರು ಮಂತ್ರಿಗಳೂ ಸಂಬಂಧಿತ ಸಚಿವರ ಮೇಲೆ ಒತ್ತಡವನ್ನು ತಂದು ಸೂಕ್ತ ನೆರವು ಮತ್ತು ಅನುದಾನ ಬಿಡುಗಡೆಗಾಗಿ ಧ್ವನಿ ಎತ್ತುವುದು ಸರಿಯಾದ ನಡೆ. ಆದರೆ ಮೋದಿ ಮಂತ್ರಿಮಂಡಲದಲ್ಲಿ
ಬರದಲ್ಲಿ ಕೆರೆಗಳ ಹೂಳೆತ್ತಿದರೆ ಮಳೆ ನೀರು ಸಂಗ್ರಹ ಸಾಮರ್ಥ್ಯ ಹೆಚ್ಚಳ
ಶಿವಕುಮಾರ್ ಮತ್ತು ವಿಜಯ್ ಇಬ್ಬರೂ ಸಹಮತದಿಂದ ಚರ್ಚಿಸಿದರೆ ಕಾವೇರಿ ಕಣಿವೆಯಲ್ಲಿ ನೀರಿನ ಸಮಸ್ಯೆ ಬಗೆಹರಿದೀತು. ಕೆರೆ, ಕುಂಟೆಗಳ ಹೂಳೆತ್ತಲು ತಮಿಳುನಾಡು ಮಾಡಿರುವ ಎಲ್ಲ ತಗಾದೆಗಳನ್ನು ವಾಪಸ್ ಪಡೆಯುವುದು ಈಗ ಮುಖ್ಯ. ತಮಿಳುನಾಡಿನಲ್ಲಿ ಕಾಂಗ್ರೆಸ್ ಬೆಂಬಲಿತ ಟಿವಿಕೆ ಪಾರ್ಟಿಯ ಸರ್ಕಾರವಿದೆ . ಇದೇ
ಕನ್ನಡನಾಡಿನಲ್ಲೇ ಗಾನಕೋಗಿಲೆ ಎಸ್ ಜಾನಕಿ ಮತ್ತೆ ಜನಿಸಲಿ
ಎಸ್ಪಿಬಿ ಮತ್ತು ಎಸ್. ಜಾನಕಿ ಇವರಿಬ್ಬರ ಜೀವವೂ ಕನ್ನಡನಾಡಿನಲ್ಲಿಯೇ ಇದೆ ಎಂಬುದರಲ್ಲಿ ಎರಡು ಮಾತಿಲ್ಲ. ಜನ್ಮತಃ ಇವರಿಬ್ಬರೂ ತೆಲುಗು ಬಿಡ್ಡಲು. ಆದರೆ ಇವರಿಬ್ಬರ ಹೃದಯ ಕೊನೆಯವರೆಗೂ ಕನ್ನಡತಾಯಿಗಾಗಿ ಮಿಡಿಯಿತು. ಜನ್ಮ ಕೊಟ್ಟ ಏಕೈಕ ಮಗ ಮತ್ತು ಮಗಳನ್ನು ಕಳೆದುಕೊಂಡ ಜಾನಕಿ ಕೊನೆಗೆ
ತಾರ್ಕಿಕ ಅಂತ್ಯ ಕಾಣದ ಬಿಟ್ ಕಾಯಿನ್ ದಂಧೆ
ದೇಶ ವಿದೇಶಗಳಲ್ಲಿ ಬಿಟ್ ಕಾಯಿನ್ ದಂಧೆಯನ್ನು ತೆರೆಮರೆಯಲ್ಲಿ ಮುಂದುವರಿಸಿರುವ ನಾಡಿನ ಪ್ರಭಾವಿ ವ್ಯಕ್ತಿಗಳ ವ್ಯವಹಾರ ಮತ್ತು ವಹಿವಾಟಿಗೆ ಭಾದಕ ಆಗದ ರೀತಿಯಲ್ಲಿ ಎಸ್ಐಟಿ ಅತಿ ಜಾಣ್ಮೆಯಿಂದ ಬಿಟ್ ಕಾಯಿನ್ ಪ್ರಕರಣದ ಬಿ ರಿಪೋರ್ಟ್ಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ. ಇದರಲ್ಲಿ ಹೊಸದೇನೂ ಇಲ್ಲ. ಸಾಕ್ಷ್ಯಗಳ
ಯುದ್ಧ ಯಾರಿಗೂ ಬೇಕಿಲ್ಲ, ಟ್ರಂಪ್ಗೆ ಮಾತ್ರ ಯುದ್ಧ ಸಂಭ್ರಮ
ಟ್ರಂಪ್ ಗೊಂದಲಕಾರಿ ಮತ್ತು ಅಸ್ಥಿರ ನೀತಿ ಮತ್ತು ಹೇಳಿಕೆಗಳೇ ಇಂದು ಮತ್ತೆ ಇರಾನ್ ಅನ್ನು ಕೆರಳಿಸಿದೆ. ಮಲಗಿರುವವರೂ ರೋಷದಿಂದ ಎದ್ದು ಕುಳಿತುಕೊಳ್ಳುವ ರೀತಿಯಲ್ಲಿ ಟ್ರಂಪ್ ಹೇಳಿಕೆ ನೀಡುತ್ತಿದ್ದು ಇದು ಶಾಂತಿ ಮಾತುಕತೆ ಮತ್ತು ಶಾಂತಿ ಸ್ಥಾಪನೆಗೆ ನೇರ ಅಡ್ಡಿಯಾಗಿ ತೊಡಕಾಗಿ ಪರಿಣಮಿಸಿದೆ.
ಎಸ್ಟಿ ಸಮುದಾಯದ ತಳವಾರ, ನಾಯ್ಕಡ್ ವಿದ್ಯಾರ್ಥಿಗಳಿಗೆ ಜಾತಿ ಪ್ರಮಾಣ ಪತ್ರ ನೀಡುತ್ತಿಲ್ಲ: ಸಿಎಂಗೆ ಮನವಿ
ಎಸ್ಟಿ ಸಮುದಾಯಕ್ಕೆ ಸೇರಿದ ತಳವಾರ, ನಾಯ್ಕಡ್ ವರ್ಗದ ವಿದ್ಯಾರ್ಥಿಗಳಿಗೆ ಕಳೆದ ಎರಡು ವರ್ಷಗಳಿಂದ ಜಾತಿ ಪ್ರಮಾಣ ಪತ್ರ ನೀಡುತ್ತಿಲ್ಲ, ಇದರಿಂದ ಸಮಾಜದ ಯುವಕರಿಗೆ ಉದ್ಯೋಗ, ಶಿಕ್ಷಣಕ್ಕೆ ತೊಂದರೆ ಆಗುತ್ತಿದೆ. ಕೂಡಲೇ ಸಮಸ್ಯೆ ಬಗೆಹರಿಸಬೇಕು ಎಂದು ಕಲಬುರಗಿಯಲ್ಲಿ ನವ ಕರ್ನಾಟಕ ರೈತ ಸಂಘದ
SIR ಹಾಗೂ ರಾಜಕೀಯ ಸಾಮರಸ್ಯ
ಜನಪರ ದೃಷ್ಟಿಯಲ್ಲಿ ಪಾರದರ್ಶಕ ಎಸ್ ಎ ಆರ್ ಪ್ರಕ್ರಿಯೆ ಸುಗಮವಾಗಿ ಪೂರ್ಣಗೊಳ್ಳಬೇಕಾದರೆ ಎಲ್ಲ ರಾಜಕೀಯ ಪಕ್ಷಗಳ ನಾಯಕರ ನಡುವೆ ಸೌಹಾರ್ದತೆ ಮತ್ತು ಸಾಮರಸ್ಯವೂ ಅತಿ ಮುಖ್ಯ. ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ಎಲ್ಲ ಕಡೆ ಈಗ ಎಸ್ ಐ ಅರ್ ಪಕ್ರಿಯೆ
ಸುಪ್ರೀಂಕೋರ್ಟ್ಗೆ ಎಐ ಸವಾಲು
ಎಂಜಿನಿಯರಿಂಗ್ ಪರೀಕ್ಷೆ ಮುಗಿದ ಕೇವಲ ಐದೇ ನಿಮಿಷಗಳಲ್ಲಿ ಫಲಿತಾಂಶ ಘೋಷಣೆ ಆಗುವುದೆಂದಾಗ ಎಐನಿಂದ ಭಾರತೀಯ ನೈಜ ನ್ಯಾಯಾಂಗ ಕಾರ್ಯ ನಿರ್ವಹಣೆಗೆ ಎದುರಾದ ಅಡ್ಡಿ ಮತ್ತು ಸವಾಲುಗಳನ್ನು ಸಮರ್ಥವಾಗಿ ಪರಿಹರಿಸುವುದು ಪರಿಣಿತರಿಗೆ ಅಸಾಧ್ಯವೇನೂ ಅಲ್ಲ. ಕೃತಕ ಬುದ್ದಿಮತ್ತೆ ಭಾರತೀಯ ನ್ಯಾಯಾಂಗದ ಮೇಲೆ ಗಂಭೀರ




