Saturday, February 22, 2025
Menu

ಸಿಎಂ ಸಿದ್ದರಾಮಯ್ಯ ವಿರುದ್ಧ ಕಾನೂನು ಹೋರಾಟ: ಆರ್.ಅಶೋಕ

ಬೆಂಗಳೂರು: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಹೋರಾಟ ಮುಂದುವರಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಾಯುಕ್ತ ಮತ್ತು ಇಡಿ ತನಿಖೆ ನಡೆಯುತ್ತಿದ್ದು, ಸದ್ಯಕ್ಕೆ ಸಿದ್ದರಾಮಯ್ಯನವರಿಗೂ ಸ್ವಲ್ಪ ರಿಲೀಫ್ ಸಿಕ್ಕಿದೆ. ಅಲ್ಲದೇ ಲೂಟಿಯಾಗಿರುವ ರಾಜ್ಯದ ಜನತೆಯ ದುಡ್ಡು ಮತ್ತೆ ಖಜಾನೆಗೆ ವಾಪಸ್ ಬರುತ್ತದೆ ಎಂಬ ವಿಶ್ವಾಸ ಇದೆ. ಹೈಕೋರ್ಟ್ ಆದೇಶವನ್ನು ನಾವು ಒಪ್ಪಲೇಬೇಕಾಗುತ್ತದೆ. ಸಿದ್ದರಾಮಯ್ಯ ವಿಚಾರದಲ್ಲಿ ಕಾನೂನು ಹೋರಾಟ

ಎಂಎಲ್ಸಿ ಹೆಸರಿನಲ್ಲಿ ಗಣ್ಯರಿಗೆ ವಿಷಪೂರಿತ ಸ್ವೀಟ್‌ ಬಾಕ್ಸ್‌

ವಿಧಾನಪರಿಷತ್​ ಸದಸ್ಯ ಡಾ. ಧನಂಜಯ ಸರ್ಜಿ ಅವರ ಹೆಸರಿನಲ್ಲಿ ಹೊಸವರ್ಷಕ್ಕೆ ಶುಭಾಶಯ ಕೋರಿ ಶಿವಮೊಗ್ಗ ನಗರದ ಮೂವರು ಗಣ್ಯರಿಗೆ ವಿಷಪೂರಿತ ಸ್ವೀಟ್ ಬಾಕ್ಸ್​ಗಳನ್ನು ಕೊರಿಯರ್‌ ಮೂಲಕ ಕಳುಹಿಸಿರುವ ಪ್ರಕರಣ ಬಯಲಾಗಿದೆ. ಕೊರಿಯರ್‌ ಮೂಲಕ ಭದ್ರಾವತಿಯಿಂದ ಪಾರ್ಸೆಲ್​ ಕಳುಹಿಸಲಾಗಿತ್ತು. ಒಬ್ಬರು ಸ್ವೀಟ್‌ ಬಾಯಲ್ಲಿ

Hello world!

Welcome to WordPress. This is your first post. Edit or delete it, then start